ಸಂಕ್ರಾಂತಿಗೆ  ಎಳ್ಳು-ಬೆಲ್ಲೆ ತಿನ್ನುವ ಖಷಿಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ BSY ನಡೆ

ಸಂಕ್ರಾಂತಿಗೆ ಎಳ್ಳು-ಬೆಲ್ಲೆ ತಿನ್ನುವ ಖಷಿಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ BSY ನಡೆ

Published : Jan 11, 2020, 06:31 PM IST

ಉಪಚುನಾವಣೆಯ ಫಲಿತಾಂಶ ಬಂದು ಒಂದು ತಿಂಗಳಾದರೂ ನೂತನ ಅರ್ಹ ಶಾಸಕರಿಗೆ ಇನ್ನೂ ಮಂತ್ರಿ ಸ್ಥಾನ ಲಭಿಸಿಲ್ಲ. ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆಯಾಗಲಿದೆ ಅನ್ನೋ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ. 

ಬೆಂಗಳೂರು, [ಜ.11]:  ಉಪಚುನಾವಣೆಯ ಫಲಿತಾಂಶ ಬಂದು ಒಂದು ತಿಂಗಳಾದರೂ ನೂತನ ಅರ್ಹ ಶಾಸಕರಿಗೆ ಇನ್ನೂ ಮಂತ್ರಿ ಸ್ಥಾನ ಲಭಿಸಿಲ್ಲ. ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆಯಾಗಲಿದೆ ಅನ್ನೋ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ. 

ಸಂಪುಟ ಒತ್ತಡ: ಸಿಎಂ ವಿದೇಶ ಭೇಟಿ ರದ್ದು? 

ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ಭೇಟಿಗೆ ಇಂದು [ಶನಿವಾರ] ಸಂಜೆ ದೆಹಲಿಗೆ ತೆರಳಬೇಕಿದ್ದ ಸಿಎಂ ಧೀಡಿರ್ ದೆಹಲಿ ಭೇಟಿ ರದ್ದುಗೊಳ್ಳಿಸಿದ್ದಾರೆ. ಕಾರಣವೇನು..? ವಿಡಿಯೋನಲ್ಲಿ ನೋಡಿ...

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ