ಮೋದಿ ಹೆಸರಲ್ಲಿ ಲೋಕಸಭೆ ಗೆಲುವು ಸುಲಭ, ರಾಜ್ಯದ್ದಲ್ಲ: ಬಿಜೆಪಿಗೆ ಬಿಎಸ್‌ವೈ ವಾರ್ನಿಂಗ್

ಮೋದಿ ಹೆಸರಲ್ಲಿ ಲೋಕಸಭೆ ಗೆಲುವು ಸುಲಭ, ರಾಜ್ಯದ್ದಲ್ಲ: ಬಿಜೆಪಿಗೆ ಬಿಎಸ್‌ವೈ ವಾರ್ನಿಂಗ್

Suvarna News   | Asianet News
Published : Sep 20, 2021, 01:12 PM ISTUpdated : Sep 20, 2021, 01:33 PM IST

- ಹಾನಗಲ್‌, ಸಿಂದಗಿ ವಿಧಾನಸಭೆ ಉಪಚುನಾವಣೆ ಸುಲಭವಾಗಿಲ್ಲ

- ಯಾವುದೇ ಕಾರಣಕ್ಕೂ ವಿಪಕ್ಷಗಳನ್ನು ಲಘುವಾಗಿ ಪರಿಗಣಿಸಬೇಡಿ

- ಕಾಂಗ್ರೆಸ್‌ ತನ್ನದೇ ಆದ ಲೆಕ್ಕಾಚಾರ ಹಾಕುವ ಶಕ್ತಿ ಹೊಂದಿದೆ

ಬೆಂಗಳೂರು (ಸೆ. 20): ಬಿಜೆಪಿಯ ಕೆಲ ಪ್ರಭಾವಿ ಸಚಿವರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಆಡಳಿತ ಪಕ್ಷದ ಸುಮಾರು ಹದಿನೈದರಿಂದ ಇಪ್ಪತ್ತು ಮಂದಿಯನ್ನು ಕಾಂಗ್ರೆಸ್‌ಗೆ ಸೆಳೆಯುವ ಪ್ರಯತ್ನ ಸದ್ದಿಲ್ಲದೆ ನಡೆಯುತ್ತಿದೆ. ಬಿಜೆಪಿಯ ಶಾಸಕರನ್ನು ಸೆಳೆಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಯತ್ನಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. 

ಯಾವುದೇ ಕಾರಣಕ್ಕೂ ಯಾವುದೇ ಚುನಾವಣೆಯಲ್ಲೂ ಪ್ರತಿಪಕ್ಷಗಳನ್ನು ಹಗುರವಾಗಿ ಪರಿಗಣಿಸಬೇಡಿ. ಹಾನಗಲ್‌, ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಅಗ್ನಿಪರೀಕ್ಷೆಯಾಗಿದೆ. ಕಾಂಗ್ರೆಸ್‌ ಪಕ್ಷ ಈಗಾಗಲೇ ಎದ್ದು ಕೂತಿದ್ದು, ತನ್ನದೇ ಆದ ಲೆಕ್ಕಾಚಾರ ಹಾಕುವ ಶಕ್ತಿ ಆ ಪಕ್ಷದವರಿಗಿದೆ. ಅಲ್ಲದೆ, ಬಿಜೆಪಿಯ ಅನೇಕ ಮುಖಂಡರನ್ನು ಸಂಪರ್ಕಿಸುವ ಜೊತೆಗೆ ತಮ್ಮ ಪಕ್ಷಕ್ಕೆ ಸೆಳೆಯುವ ಯತ್ನವನ್ನೂ ನಡೆಸಿದ್ದಾರೆಂಬ ಅರಿವು ಇರಲಿ. ಯಾವುದೇ ಕಾರಣಕ್ಕೂ ಭ್ರಮೆಯಲ್ಲಿ ಯಾರೂ ಇರಬೇಡಿ ಎಂದು ಎಚ್ಚರಿಸಿದ್ದಾರೆ. 

 

23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?