ಮೋದಿ ಹೆಸರಲ್ಲಿ ಲೋಕಸಭೆ ಗೆಲುವು ಸುಲಭ, ರಾಜ್ಯದ್ದಲ್ಲ: ಬಿಜೆಪಿಗೆ ಬಿಎಸ್‌ವೈ ವಾರ್ನಿಂಗ್

ಮೋದಿ ಹೆಸರಲ್ಲಿ ಲೋಕಸಭೆ ಗೆಲುವು ಸುಲಭ, ರಾಜ್ಯದ್ದಲ್ಲ: ಬಿಜೆಪಿಗೆ ಬಿಎಸ್‌ವೈ ವಾರ್ನಿಂಗ್

Suvarna News   | Asianet News
Published : Sep 20, 2021, 01:12 PM ISTUpdated : Sep 20, 2021, 01:33 PM IST

- ಹಾನಗಲ್‌, ಸಿಂದಗಿ ವಿಧಾನಸಭೆ ಉಪಚುನಾವಣೆ ಸುಲಭವಾಗಿಲ್ಲ

- ಯಾವುದೇ ಕಾರಣಕ್ಕೂ ವಿಪಕ್ಷಗಳನ್ನು ಲಘುವಾಗಿ ಪರಿಗಣಿಸಬೇಡಿ

- ಕಾಂಗ್ರೆಸ್‌ ತನ್ನದೇ ಆದ ಲೆಕ್ಕಾಚಾರ ಹಾಕುವ ಶಕ್ತಿ ಹೊಂದಿದೆ

ಬೆಂಗಳೂರು (ಸೆ. 20): ಬಿಜೆಪಿಯ ಕೆಲ ಪ್ರಭಾವಿ ಸಚಿವರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಆಡಳಿತ ಪಕ್ಷದ ಸುಮಾರು ಹದಿನೈದರಿಂದ ಇಪ್ಪತ್ತು ಮಂದಿಯನ್ನು ಕಾಂಗ್ರೆಸ್‌ಗೆ ಸೆಳೆಯುವ ಪ್ರಯತ್ನ ಸದ್ದಿಲ್ಲದೆ ನಡೆಯುತ್ತಿದೆ. ಬಿಜೆಪಿಯ ಶಾಸಕರನ್ನು ಸೆಳೆಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಯತ್ನಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. 

ಯಾವುದೇ ಕಾರಣಕ್ಕೂ ಯಾವುದೇ ಚುನಾವಣೆಯಲ್ಲೂ ಪ್ರತಿಪಕ್ಷಗಳನ್ನು ಹಗುರವಾಗಿ ಪರಿಗಣಿಸಬೇಡಿ. ಹಾನಗಲ್‌, ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಅಗ್ನಿಪರೀಕ್ಷೆಯಾಗಿದೆ. ಕಾಂಗ್ರೆಸ್‌ ಪಕ್ಷ ಈಗಾಗಲೇ ಎದ್ದು ಕೂತಿದ್ದು, ತನ್ನದೇ ಆದ ಲೆಕ್ಕಾಚಾರ ಹಾಕುವ ಶಕ್ತಿ ಆ ಪಕ್ಷದವರಿಗಿದೆ. ಅಲ್ಲದೆ, ಬಿಜೆಪಿಯ ಅನೇಕ ಮುಖಂಡರನ್ನು ಸಂಪರ್ಕಿಸುವ ಜೊತೆಗೆ ತಮ್ಮ ಪಕ್ಷಕ್ಕೆ ಸೆಳೆಯುವ ಯತ್ನವನ್ನೂ ನಡೆಸಿದ್ದಾರೆಂಬ ಅರಿವು ಇರಲಿ. ಯಾವುದೇ ಕಾರಣಕ್ಕೂ ಭ್ರಮೆಯಲ್ಲಿ ಯಾರೂ ಇರಬೇಡಿ ಎಂದು ಎಚ್ಚರಿಸಿದ್ದಾರೆ. 

 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?