ಮೋದಿ ಹೆಸರಲ್ಲಿ ಲೋಕಸಭೆ ಗೆಲುವು ಸುಲಭ, ರಾಜ್ಯದ್ದಲ್ಲ: ಬಿಜೆಪಿಗೆ ಬಿಎಸ್‌ವೈ ವಾರ್ನಿಂಗ್

ಮೋದಿ ಹೆಸರಲ್ಲಿ ಲೋಕಸಭೆ ಗೆಲುವು ಸುಲಭ, ರಾಜ್ಯದ್ದಲ್ಲ: ಬಿಜೆಪಿಗೆ ಬಿಎಸ್‌ವೈ ವಾರ್ನಿಂಗ್

Suvarna News   | Asianet News
Published : Sep 20, 2021, 01:12 PM ISTUpdated : Sep 20, 2021, 01:33 PM IST

- ಹಾನಗಲ್‌, ಸಿಂದಗಿ ವಿಧಾನಸಭೆ ಉಪಚುನಾವಣೆ ಸುಲಭವಾಗಿಲ್ಲ

- ಯಾವುದೇ ಕಾರಣಕ್ಕೂ ವಿಪಕ್ಷಗಳನ್ನು ಲಘುವಾಗಿ ಪರಿಗಣಿಸಬೇಡಿ

- ಕಾಂಗ್ರೆಸ್‌ ತನ್ನದೇ ಆದ ಲೆಕ್ಕಾಚಾರ ಹಾಕುವ ಶಕ್ತಿ ಹೊಂದಿದೆ

ಬೆಂಗಳೂರು (ಸೆ. 20): ಬಿಜೆಪಿಯ ಕೆಲ ಪ್ರಭಾವಿ ಸಚಿವರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಆಡಳಿತ ಪಕ್ಷದ ಸುಮಾರು ಹದಿನೈದರಿಂದ ಇಪ್ಪತ್ತು ಮಂದಿಯನ್ನು ಕಾಂಗ್ರೆಸ್‌ಗೆ ಸೆಳೆಯುವ ಪ್ರಯತ್ನ ಸದ್ದಿಲ್ಲದೆ ನಡೆಯುತ್ತಿದೆ. ಬಿಜೆಪಿಯ ಶಾಸಕರನ್ನು ಸೆಳೆಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಯತ್ನಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. 

ಯಾವುದೇ ಕಾರಣಕ್ಕೂ ಯಾವುದೇ ಚುನಾವಣೆಯಲ್ಲೂ ಪ್ರತಿಪಕ್ಷಗಳನ್ನು ಹಗುರವಾಗಿ ಪರಿಗಣಿಸಬೇಡಿ. ಹಾನಗಲ್‌, ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಅಗ್ನಿಪರೀಕ್ಷೆಯಾಗಿದೆ. ಕಾಂಗ್ರೆಸ್‌ ಪಕ್ಷ ಈಗಾಗಲೇ ಎದ್ದು ಕೂತಿದ್ದು, ತನ್ನದೇ ಆದ ಲೆಕ್ಕಾಚಾರ ಹಾಕುವ ಶಕ್ತಿ ಆ ಪಕ್ಷದವರಿಗಿದೆ. ಅಲ್ಲದೆ, ಬಿಜೆಪಿಯ ಅನೇಕ ಮುಖಂಡರನ್ನು ಸಂಪರ್ಕಿಸುವ ಜೊತೆಗೆ ತಮ್ಮ ಪಕ್ಷಕ್ಕೆ ಸೆಳೆಯುವ ಯತ್ನವನ್ನೂ ನಡೆಸಿದ್ದಾರೆಂಬ ಅರಿವು ಇರಲಿ. ಯಾವುದೇ ಕಾರಣಕ್ಕೂ ಭ್ರಮೆಯಲ್ಲಿ ಯಾರೂ ಇರಬೇಡಿ ಎಂದು ಎಚ್ಚರಿಸಿದ್ದಾರೆ. 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!