ಮೋದಿ ಹೆಸರಲ್ಲಿ ಲೋಕಸಭೆ ಗೆಲುವು ಸುಲಭ, ರಾಜ್ಯದ್ದಲ್ಲ: ಬಿಜೆಪಿಗೆ ಬಿಎಸ್‌ವೈ ವಾರ್ನಿಂಗ್

ಮೋದಿ ಹೆಸರಲ್ಲಿ ಲೋಕಸಭೆ ಗೆಲುವು ಸುಲಭ, ರಾಜ್ಯದ್ದಲ್ಲ: ಬಿಜೆಪಿಗೆ ಬಿಎಸ್‌ವೈ ವಾರ್ನಿಂಗ್

Suvarna News   | Asianet News
Published : Sep 20, 2021, 01:12 PM ISTUpdated : Sep 20, 2021, 01:33 PM IST

- ಹಾನಗಲ್‌, ಸಿಂದಗಿ ವಿಧಾನಸಭೆ ಉಪಚುನಾವಣೆ ಸುಲಭವಾಗಿಲ್ಲ

- ಯಾವುದೇ ಕಾರಣಕ್ಕೂ ವಿಪಕ್ಷಗಳನ್ನು ಲಘುವಾಗಿ ಪರಿಗಣಿಸಬೇಡಿ

- ಕಾಂಗ್ರೆಸ್‌ ತನ್ನದೇ ಆದ ಲೆಕ್ಕಾಚಾರ ಹಾಕುವ ಶಕ್ತಿ ಹೊಂದಿದೆ

ಬೆಂಗಳೂರು (ಸೆ. 20): ಬಿಜೆಪಿಯ ಕೆಲ ಪ್ರಭಾವಿ ಸಚಿವರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಆಡಳಿತ ಪಕ್ಷದ ಸುಮಾರು ಹದಿನೈದರಿಂದ ಇಪ್ಪತ್ತು ಮಂದಿಯನ್ನು ಕಾಂಗ್ರೆಸ್‌ಗೆ ಸೆಳೆಯುವ ಪ್ರಯತ್ನ ಸದ್ದಿಲ್ಲದೆ ನಡೆಯುತ್ತಿದೆ. ಬಿಜೆಪಿಯ ಶಾಸಕರನ್ನು ಸೆಳೆಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಯತ್ನಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. 

ಯಾವುದೇ ಕಾರಣಕ್ಕೂ ಯಾವುದೇ ಚುನಾವಣೆಯಲ್ಲೂ ಪ್ರತಿಪಕ್ಷಗಳನ್ನು ಹಗುರವಾಗಿ ಪರಿಗಣಿಸಬೇಡಿ. ಹಾನಗಲ್‌, ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಅಗ್ನಿಪರೀಕ್ಷೆಯಾಗಿದೆ. ಕಾಂಗ್ರೆಸ್‌ ಪಕ್ಷ ಈಗಾಗಲೇ ಎದ್ದು ಕೂತಿದ್ದು, ತನ್ನದೇ ಆದ ಲೆಕ್ಕಾಚಾರ ಹಾಕುವ ಶಕ್ತಿ ಆ ಪಕ್ಷದವರಿಗಿದೆ. ಅಲ್ಲದೆ, ಬಿಜೆಪಿಯ ಅನೇಕ ಮುಖಂಡರನ್ನು ಸಂಪರ್ಕಿಸುವ ಜೊತೆಗೆ ತಮ್ಮ ಪಕ್ಷಕ್ಕೆ ಸೆಳೆಯುವ ಯತ್ನವನ್ನೂ ನಡೆಸಿದ್ದಾರೆಂಬ ಅರಿವು ಇರಲಿ. ಯಾವುದೇ ಕಾರಣಕ್ಕೂ ಭ್ರಮೆಯಲ್ಲಿ ಯಾರೂ ಇರಬೇಡಿ ಎಂದು ಎಚ್ಚರಿಸಿದ್ದಾರೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?