ಮೋದಿ ಹೆಸರಲ್ಲಿ ಲೋಕಸಭೆ ಗೆಲುವು ಸುಲಭ, ರಾಜ್ಯದ್ದಲ್ಲ: ಬಿಜೆಪಿಗೆ ಬಿಎಸ್‌ವೈ ವಾರ್ನಿಂಗ್

ಮೋದಿ ಹೆಸರಲ್ಲಿ ಲೋಕಸಭೆ ಗೆಲುವು ಸುಲಭ, ರಾಜ್ಯದ್ದಲ್ಲ: ಬಿಜೆಪಿಗೆ ಬಿಎಸ್‌ವೈ ವಾರ್ನಿಂಗ್

Suvarna News   | Asianet News
Published : Sep 20, 2021, 01:12 PM ISTUpdated : Sep 20, 2021, 01:33 PM IST

- ಹಾನಗಲ್‌, ಸಿಂದಗಿ ವಿಧಾನಸಭೆ ಉಪಚುನಾವಣೆ ಸುಲಭವಾಗಿಲ್ಲ

- ಯಾವುದೇ ಕಾರಣಕ್ಕೂ ವಿಪಕ್ಷಗಳನ್ನು ಲಘುವಾಗಿ ಪರಿಗಣಿಸಬೇಡಿ

- ಕಾಂಗ್ರೆಸ್‌ ತನ್ನದೇ ಆದ ಲೆಕ್ಕಾಚಾರ ಹಾಕುವ ಶಕ್ತಿ ಹೊಂದಿದೆ

ಬೆಂಗಳೂರು (ಸೆ. 20): ಬಿಜೆಪಿಯ ಕೆಲ ಪ್ರಭಾವಿ ಸಚಿವರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಆಡಳಿತ ಪಕ್ಷದ ಸುಮಾರು ಹದಿನೈದರಿಂದ ಇಪ್ಪತ್ತು ಮಂದಿಯನ್ನು ಕಾಂಗ್ರೆಸ್‌ಗೆ ಸೆಳೆಯುವ ಪ್ರಯತ್ನ ಸದ್ದಿಲ್ಲದೆ ನಡೆಯುತ್ತಿದೆ. ಬಿಜೆಪಿಯ ಶಾಸಕರನ್ನು ಸೆಳೆಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಯತ್ನಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. 

ಯಾವುದೇ ಕಾರಣಕ್ಕೂ ಯಾವುದೇ ಚುನಾವಣೆಯಲ್ಲೂ ಪ್ರತಿಪಕ್ಷಗಳನ್ನು ಹಗುರವಾಗಿ ಪರಿಗಣಿಸಬೇಡಿ. ಹಾನಗಲ್‌, ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಅಗ್ನಿಪರೀಕ್ಷೆಯಾಗಿದೆ. ಕಾಂಗ್ರೆಸ್‌ ಪಕ್ಷ ಈಗಾಗಲೇ ಎದ್ದು ಕೂತಿದ್ದು, ತನ್ನದೇ ಆದ ಲೆಕ್ಕಾಚಾರ ಹಾಕುವ ಶಕ್ತಿ ಆ ಪಕ್ಷದವರಿಗಿದೆ. ಅಲ್ಲದೆ, ಬಿಜೆಪಿಯ ಅನೇಕ ಮುಖಂಡರನ್ನು ಸಂಪರ್ಕಿಸುವ ಜೊತೆಗೆ ತಮ್ಮ ಪಕ್ಷಕ್ಕೆ ಸೆಳೆಯುವ ಯತ್ನವನ್ನೂ ನಡೆಸಿದ್ದಾರೆಂಬ ಅರಿವು ಇರಲಿ. ಯಾವುದೇ ಕಾರಣಕ್ಕೂ ಭ್ರಮೆಯಲ್ಲಿ ಯಾರೂ ಇರಬೇಡಿ ಎಂದು ಎಚ್ಚರಿಸಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?