ಮೋದಿ ಹೆಸರಲ್ಲಿ ಲೋಕಸಭೆ ಗೆಲುವು ಸುಲಭ, ರಾಜ್ಯದ್ದಲ್ಲ: ಬಿಜೆಪಿಗೆ ಬಿಎಸ್‌ವೈ ವಾರ್ನಿಂಗ್

ಮೋದಿ ಹೆಸರಲ್ಲಿ ಲೋಕಸಭೆ ಗೆಲುವು ಸುಲಭ, ರಾಜ್ಯದ್ದಲ್ಲ: ಬಿಜೆಪಿಗೆ ಬಿಎಸ್‌ವೈ ವಾರ್ನಿಂಗ್

Published : Sep 20, 2021, 01:12 PM ISTUpdated : Sep 20, 2021, 01:33 PM IST

- ಹಾನಗಲ್‌, ಸಿಂದಗಿ ವಿಧಾನಸಭೆ ಉಪಚುನಾವಣೆ ಸುಲಭವಾಗಿಲ್ಲ

- ಯಾವುದೇ ಕಾರಣಕ್ಕೂ ವಿಪಕ್ಷಗಳನ್ನು ಲಘುವಾಗಿ ಪರಿಗಣಿಸಬೇಡಿ

- ಕಾಂಗ್ರೆಸ್‌ ತನ್ನದೇ ಆದ ಲೆಕ್ಕಾಚಾರ ಹಾಕುವ ಶಕ್ತಿ ಹೊಂದಿದೆ

ಬೆಂಗಳೂರು (ಸೆ. 20): ಬಿಜೆಪಿಯ ಕೆಲ ಪ್ರಭಾವಿ ಸಚಿವರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಆಡಳಿತ ಪಕ್ಷದ ಸುಮಾರು ಹದಿನೈದರಿಂದ ಇಪ್ಪತ್ತು ಮಂದಿಯನ್ನು ಕಾಂಗ್ರೆಸ್‌ಗೆ ಸೆಳೆಯುವ ಪ್ರಯತ್ನ ಸದ್ದಿಲ್ಲದೆ ನಡೆಯುತ್ತಿದೆ. ಬಿಜೆಪಿಯ ಶಾಸಕರನ್ನು ಸೆಳೆಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಯತ್ನಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. 

ಯಾವುದೇ ಕಾರಣಕ್ಕೂ ಯಾವುದೇ ಚುನಾವಣೆಯಲ್ಲೂ ಪ್ರತಿಪಕ್ಷಗಳನ್ನು ಹಗುರವಾಗಿ ಪರಿಗಣಿಸಬೇಡಿ. ಹಾನಗಲ್‌, ಸಿಂದಗಿ ಕ್ಷೇತ್ರಗಳ ಉಪ ಚುನಾವಣೆ ಅಗ್ನಿಪರೀಕ್ಷೆಯಾಗಿದೆ. ಕಾಂಗ್ರೆಸ್‌ ಪಕ್ಷ ಈಗಾಗಲೇ ಎದ್ದು ಕೂತಿದ್ದು, ತನ್ನದೇ ಆದ ಲೆಕ್ಕಾಚಾರ ಹಾಕುವ ಶಕ್ತಿ ಆ ಪಕ್ಷದವರಿಗಿದೆ. ಅಲ್ಲದೆ, ಬಿಜೆಪಿಯ ಅನೇಕ ಮುಖಂಡರನ್ನು ಸಂಪರ್ಕಿಸುವ ಜೊತೆಗೆ ತಮ್ಮ ಪಕ್ಷಕ್ಕೆ ಸೆಳೆಯುವ ಯತ್ನವನ್ನೂ ನಡೆಸಿದ್ದಾರೆಂಬ ಅರಿವು ಇರಲಿ. ಯಾವುದೇ ಕಾರಣಕ್ಕೂ ಭ್ರಮೆಯಲ್ಲಿ ಯಾರೂ ಇರಬೇಡಿ ಎಂದು ಎಚ್ಚರಿಸಿದ್ದಾರೆ. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!