ಸಂಪುಟ ವಿಸ್ತರಣೆ ಯಾವಾಗ? ಸುಳಿವು ನೀಡಿದ ಸಿಎಂ ಬಿಎಸ್‌ವೈ

ಸಂಪುಟ ವಿಸ್ತರಣೆ ಯಾವಾಗ? ಸುಳಿವು ನೀಡಿದ ಸಿಎಂ ಬಿಎಸ್‌ವೈ

Published : Nov 24, 2020, 09:06 AM ISTUpdated : Nov 24, 2020, 11:19 AM IST

ಸಚಿವ ಸಂಪುಟ ಸರ್ಕಸ್ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಗ್ರಾಮ ಪಂಚಾಯತ್ ಚುನಾವಣೆ ಮುಗಿದ ಬಳಿಕ ಸಂಪುಟ ವಿಸ್ತರಣೆ/ ಪುನಾರಚನೆ ಕೈಗೊಳ್ಳುವುದು ಸೂಕ್ತ ಎಂಬ ಅಭಿಪ್ರಾಯವನ್ನು ಸಿಎಂ ಯಡಿಯೂರಪ್ಪ ಸ್ಪಷಟವಾಗಿ ಹೇಳಿದ್ದಾರೆ ಎನ್ನಲಾಗಿದೆ. 

ಬೆಂಗಳೂರು (ನ. 24): ಸಚಿವ ಸಂಪುಟ ಸರ್ಕಸ್ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಗ್ರಾಮ ಪಂಚಾಯತ್ ಚುನಾವಣೆ ಮುಗಿದ ಬಳಿಕ ಸಂಪುಟ ವಿಸ್ತರಣೆ/ ಪುನಾರಚನೆ ಕೈಗೊಳ್ಳುವುದು ಸೂಕ್ತ ಎಂಬ ಅಭಿಪ್ರಾಯವನ್ನು ಸಿಎಂ ಯಡಿಯೂರಪ್ಪ ಸ್ಪಷಟವಾಗಿ ಹೇಳಿದ್ದಾರೆ ಎನ್ನಲಾಗಿದೆ. 

ಮೊದಲೇ ಸಂಪುಟ ಕಸರತ್ತು ನಡೆಸಿದರೆ ಅದು ಚುನಾವಣೆ ಮೇಲೆ ಪ್ರಭಾವ ಬೀರಬಹುದು ಎಂಬುದು ಲೆಕ್ಕಾಚಾರ. ನಿನ್ನೆ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರು ಬಿಎಸ್‌ವೈಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಆದರೆ ಯಾವುದೇ ಸ್ಷಷ್ಟ ಚಿತ್ರಣ ಹೊರ ಬಿದ್ದಿಲ್ಲ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!