ಸಂಪುಟ ವಿಸ್ತರಣೆ ಯಾವಾಗ? ಸುಳಿವು ನೀಡಿದ ಸಿಎಂ ಬಿಎಸ್‌ವೈ

ಸಂಪುಟ ವಿಸ್ತರಣೆ ಯಾವಾಗ? ಸುಳಿವು ನೀಡಿದ ಸಿಎಂ ಬಿಎಸ್‌ವೈ

Suvarna News   | Asianet News
Published : Nov 24, 2020, 09:06 AM ISTUpdated : Nov 24, 2020, 11:19 AM IST

ಸಚಿವ ಸಂಪುಟ ಸರ್ಕಸ್ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಗ್ರಾಮ ಪಂಚಾಯತ್ ಚುನಾವಣೆ ಮುಗಿದ ಬಳಿಕ ಸಂಪುಟ ವಿಸ್ತರಣೆ/ ಪುನಾರಚನೆ ಕೈಗೊಳ್ಳುವುದು ಸೂಕ್ತ ಎಂಬ ಅಭಿಪ್ರಾಯವನ್ನು ಸಿಎಂ ಯಡಿಯೂರಪ್ಪ ಸ್ಪಷಟವಾಗಿ ಹೇಳಿದ್ದಾರೆ ಎನ್ನಲಾಗಿದೆ. 

ಬೆಂಗಳೂರು (ನ. 24): ಸಚಿವ ಸಂಪುಟ ಸರ್ಕಸ್ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಗ್ರಾಮ ಪಂಚಾಯತ್ ಚುನಾವಣೆ ಮುಗಿದ ಬಳಿಕ ಸಂಪುಟ ವಿಸ್ತರಣೆ/ ಪುನಾರಚನೆ ಕೈಗೊಳ್ಳುವುದು ಸೂಕ್ತ ಎಂಬ ಅಭಿಪ್ರಾಯವನ್ನು ಸಿಎಂ ಯಡಿಯೂರಪ್ಪ ಸ್ಪಷಟವಾಗಿ ಹೇಳಿದ್ದಾರೆ ಎನ್ನಲಾಗಿದೆ. 

ಮೊದಲೇ ಸಂಪುಟ ಕಸರತ್ತು ನಡೆಸಿದರೆ ಅದು ಚುನಾವಣೆ ಮೇಲೆ ಪ್ರಭಾವ ಬೀರಬಹುದು ಎಂಬುದು ಲೆಕ್ಕಾಚಾರ. ನಿನ್ನೆ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರು ಬಿಎಸ್‌ವೈಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಆದರೆ ಯಾವುದೇ ಸ್ಷಷ್ಟ ಚಿತ್ರಣ ಹೊರ ಬಿದ್ದಿಲ್ಲ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!