ಸಿಂದಗಿ ಉಪಕದನಕ್ಕೆ BSY ಎಂಟ್ರಿ: ಬೂಸನೂರ್‌ 25,000 ಮತಗಳಿಂದ ಗೆಲ್ತಾರೆ, ಯಡಿಯೂರಪ್ಪ

ಸಿಂದಗಿ ಉಪಕದನಕ್ಕೆ BSY ಎಂಟ್ರಿ: ಬೂಸನೂರ್‌ 25,000 ಮತಗಳಿಂದ ಗೆಲ್ತಾರೆ, ಯಡಿಯೂರಪ್ಪ

Suvarna News   | Asianet News
Published : Oct 21, 2021, 09:25 AM ISTUpdated : Oct 21, 2021, 09:27 AM IST

*  ಪ್ರಚಾರಕ್ಕೆ ಹೋದಲೆಲ್ಲ ಅಪಾರ ಜನ ಬೆಂಬಲ 
*  ಮೋದಿ ಹಾಗೂ ನಾವು ಮಾಡಿರುವಂತ ಒಳ್ಳೆಯ ಕೆಲಸಗಳು ಮನೆ ಮನೆಗೆ ತಲುಪಿದೆ
*  ಜನ ನಮಗೆ ಸಂಪೂರ್ಣ ಬೆಂಬಲ ಕೊಡ್ತಾರೆ 

ಸಿಂದಗಿ(ಅ.21): ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಬಿಜೆಪಿ ರಮೇಶ್‌ ಬೂಸನೂರ್ ಸುಮಾರು 15 ರಿಂದ 20 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಅಂತ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಚಾರಕ್ಕೆ ಹೋದಲೆಲ್ಲ ಅಪಾರ ಜನ ಬೆಂಬಲ ಸಿಗುತ್ತಿದೆ. ಪ್ರಧಾನಿ ಮೋದಿ ಅವರ ಬಗ್ಗೆ ಇರುವಂತ ವಿಶ್ವಾಸ ಹಾಗೂ ನಾವು ಮಾಡಿರುವಂತ ಒಳ್ಳೆಯ ಕೆಲಸಗಳು ಮನೆ ಮನೆಗೆ ತಲುಪಿದೆ. ಹೀಗಾಗಿ ಜನ ನಮಗೆ ಸಂಪೂರ್ಣ ಬೆಂಬಲ ಕೊಡ್ತಾರೆ ಅಂತ ತಿಳಿಸಿದ್ದಾರೆ. 

RSS ಬಗ್ಗೆ ಇನ್ನೊಮ್ಮೆ ಮಾತನಾಡಿದ್ರೆ ಛೀಮಾರಿ ಹಾಕ್ಬೇಕಾಗುತ್ತೆ: HDK ವಿರುದ್ಧ ರೆಡ್ಡಿ ಕಿಡಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!