ಸಿಂದಗಿ ಉಪಕದನಕ್ಕೆ BSY ಎಂಟ್ರಿ: ಬೂಸನೂರ್‌ 25,000 ಮತಗಳಿಂದ ಗೆಲ್ತಾರೆ, ಯಡಿಯೂರಪ್ಪ

ಸಿಂದಗಿ ಉಪಕದನಕ್ಕೆ BSY ಎಂಟ್ರಿ: ಬೂಸನೂರ್‌ 25,000 ಮತಗಳಿಂದ ಗೆಲ್ತಾರೆ, ಯಡಿಯೂರಪ್ಪ

Published : Oct 21, 2021, 09:25 AM ISTUpdated : Oct 21, 2021, 09:27 AM IST

*  ಪ್ರಚಾರಕ್ಕೆ ಹೋದಲೆಲ್ಲ ಅಪಾರ ಜನ ಬೆಂಬಲ 
*  ಮೋದಿ ಹಾಗೂ ನಾವು ಮಾಡಿರುವಂತ ಒಳ್ಳೆಯ ಕೆಲಸಗಳು ಮನೆ ಮನೆಗೆ ತಲುಪಿದೆ
*  ಜನ ನಮಗೆ ಸಂಪೂರ್ಣ ಬೆಂಬಲ ಕೊಡ್ತಾರೆ 

ಸಿಂದಗಿ(ಅ.21): ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಬಿಜೆಪಿ ರಮೇಶ್‌ ಬೂಸನೂರ್ ಸುಮಾರು 15 ರಿಂದ 20 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಅಂತ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಚಾರಕ್ಕೆ ಹೋದಲೆಲ್ಲ ಅಪಾರ ಜನ ಬೆಂಬಲ ಸಿಗುತ್ತಿದೆ. ಪ್ರಧಾನಿ ಮೋದಿ ಅವರ ಬಗ್ಗೆ ಇರುವಂತ ವಿಶ್ವಾಸ ಹಾಗೂ ನಾವು ಮಾಡಿರುವಂತ ಒಳ್ಳೆಯ ಕೆಲಸಗಳು ಮನೆ ಮನೆಗೆ ತಲುಪಿದೆ. ಹೀಗಾಗಿ ಜನ ನಮಗೆ ಸಂಪೂರ್ಣ ಬೆಂಬಲ ಕೊಡ್ತಾರೆ ಅಂತ ತಿಳಿಸಿದ್ದಾರೆ. 

RSS ಬಗ್ಗೆ ಇನ್ನೊಮ್ಮೆ ಮಾತನಾಡಿದ್ರೆ ಛೀಮಾರಿ ಹಾಕ್ಬೇಕಾಗುತ್ತೆ: HDK ವಿರುದ್ಧ ರೆಡ್ಡಿ ಕಿಡಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!