ಸಿಂದಗಿ ಉಪಕದನಕ್ಕೆ BSY ಎಂಟ್ರಿ: ಬೂಸನೂರ್‌ 25,000 ಮತಗಳಿಂದ ಗೆಲ್ತಾರೆ, ಯಡಿಯೂರಪ್ಪ

ಸಿಂದಗಿ ಉಪಕದನಕ್ಕೆ BSY ಎಂಟ್ರಿ: ಬೂಸನೂರ್‌ 25,000 ಮತಗಳಿಂದ ಗೆಲ್ತಾರೆ, ಯಡಿಯೂರಪ್ಪ

Suvarna News   | Asianet News
Published : Oct 21, 2021, 09:25 AM ISTUpdated : Oct 21, 2021, 09:27 AM IST

*  ಪ್ರಚಾರಕ್ಕೆ ಹೋದಲೆಲ್ಲ ಅಪಾರ ಜನ ಬೆಂಬಲ 
*  ಮೋದಿ ಹಾಗೂ ನಾವು ಮಾಡಿರುವಂತ ಒಳ್ಳೆಯ ಕೆಲಸಗಳು ಮನೆ ಮನೆಗೆ ತಲುಪಿದೆ
*  ಜನ ನಮಗೆ ಸಂಪೂರ್ಣ ಬೆಂಬಲ ಕೊಡ್ತಾರೆ 

ಸಿಂದಗಿ(ಅ.21): ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಬಿಜೆಪಿ ರಮೇಶ್‌ ಬೂಸನೂರ್ ಸುಮಾರು 15 ರಿಂದ 20 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಅಂತ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಚಾರಕ್ಕೆ ಹೋದಲೆಲ್ಲ ಅಪಾರ ಜನ ಬೆಂಬಲ ಸಿಗುತ್ತಿದೆ. ಪ್ರಧಾನಿ ಮೋದಿ ಅವರ ಬಗ್ಗೆ ಇರುವಂತ ವಿಶ್ವಾಸ ಹಾಗೂ ನಾವು ಮಾಡಿರುವಂತ ಒಳ್ಳೆಯ ಕೆಲಸಗಳು ಮನೆ ಮನೆಗೆ ತಲುಪಿದೆ. ಹೀಗಾಗಿ ಜನ ನಮಗೆ ಸಂಪೂರ್ಣ ಬೆಂಬಲ ಕೊಡ್ತಾರೆ ಅಂತ ತಿಳಿಸಿದ್ದಾರೆ. 

RSS ಬಗ್ಗೆ ಇನ್ನೊಮ್ಮೆ ಮಾತನಾಡಿದ್ರೆ ಛೀಮಾರಿ ಹಾಕ್ಬೇಕಾಗುತ್ತೆ: HDK ವಿರುದ್ಧ ರೆಡ್ಡಿ ಕಿಡಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?