ಸಿಂದಗಿ ಉಪಕದನಕ್ಕೆ BSY ಎಂಟ್ರಿ: ಬೂಸನೂರ್‌ 25,000 ಮತಗಳಿಂದ ಗೆಲ್ತಾರೆ, ಯಡಿಯೂರಪ್ಪ

ಸಿಂದಗಿ ಉಪಕದನಕ್ಕೆ BSY ಎಂಟ್ರಿ: ಬೂಸನೂರ್‌ 25,000 ಮತಗಳಿಂದ ಗೆಲ್ತಾರೆ, ಯಡಿಯೂರಪ್ಪ

Suvarna News   | Asianet News
Published : Oct 21, 2021, 09:25 AM ISTUpdated : Oct 21, 2021, 09:27 AM IST

*  ಪ್ರಚಾರಕ್ಕೆ ಹೋದಲೆಲ್ಲ ಅಪಾರ ಜನ ಬೆಂಬಲ 
*  ಮೋದಿ ಹಾಗೂ ನಾವು ಮಾಡಿರುವಂತ ಒಳ್ಳೆಯ ಕೆಲಸಗಳು ಮನೆ ಮನೆಗೆ ತಲುಪಿದೆ
*  ಜನ ನಮಗೆ ಸಂಪೂರ್ಣ ಬೆಂಬಲ ಕೊಡ್ತಾರೆ 

ಸಿಂದಗಿ(ಅ.21): ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಬಿಜೆಪಿ ರಮೇಶ್‌ ಬೂಸನೂರ್ ಸುಮಾರು 15 ರಿಂದ 20 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಅಂತ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಚಾರಕ್ಕೆ ಹೋದಲೆಲ್ಲ ಅಪಾರ ಜನ ಬೆಂಬಲ ಸಿಗುತ್ತಿದೆ. ಪ್ರಧಾನಿ ಮೋದಿ ಅವರ ಬಗ್ಗೆ ಇರುವಂತ ವಿಶ್ವಾಸ ಹಾಗೂ ನಾವು ಮಾಡಿರುವಂತ ಒಳ್ಳೆಯ ಕೆಲಸಗಳು ಮನೆ ಮನೆಗೆ ತಲುಪಿದೆ. ಹೀಗಾಗಿ ಜನ ನಮಗೆ ಸಂಪೂರ್ಣ ಬೆಂಬಲ ಕೊಡ್ತಾರೆ ಅಂತ ತಿಳಿಸಿದ್ದಾರೆ. 

RSS ಬಗ್ಗೆ ಇನ್ನೊಮ್ಮೆ ಮಾತನಾಡಿದ್ರೆ ಛೀಮಾರಿ ಹಾಕ್ಬೇಕಾಗುತ್ತೆ: HDK ವಿರುದ್ಧ ರೆಡ್ಡಿ ಕಿಡಿ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್