ಆಪರೇಷನ್ ಕಮಲದ ಜನಕ ಯಾರು? ಸಿದ್ದರಾಮಯ್ಯ ತೆರೆದಿಟ್ಟ ಹೆಸರು!

ಆಪರೇಷನ್ ಕಮಲದ ಜನಕ ಯಾರು? ಸಿದ್ದರಾಮಯ್ಯ ತೆರೆದಿಟ್ಟ ಹೆಸರು!

Published : Oct 29, 2020, 08:43 PM ISTUpdated : Oct 29, 2020, 08:57 PM IST

ಬಿಜೆಪಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಸಿದ್ದರಾಮಯ್ಯ ವಾಗ್ದಾಳಿ/ ಬಿಎಸ್‌ವೈ ಆಪರೇಷನ್ ಕಮಲ ಜನಕ/  ಈ ಪದ ಹುಟ್ಟಿಕೊಂಡಿದ್ದೆ ಯಡಿಯೂರಪ್ಪ ಅವರಿಂದ 

ಬೆಂಗಳೂರು(ಅ. 29)  ಯಡಿಯೂರಪ್ಪ ಆಪರೇಷನ್ ಕಮಲದ ಜನಕ.. ಈ ಸರ್ಕಾರ ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮುನಿರತ್ನ ಮತ್ತು ಕುಸುಮಾ ಕಣ್ಣೀರಿನ ನಡುವಿನ ವ್ಯತ್ಯಾಸ ಏನು? 

ರಾಜಕಾರಣದಲ್ಲಿ ಆಪರೇಷನ್ ಎನ್ನುವುದು ಆರಂಭವಾಗಿದ್ದೆ ಯಡಿಯೂರಪ್ಪನವರಿಂದ. ಭಾರತದ ರಾಜಕಾರಣದ ಇತಿಹಾಸದಲ್ಲಿ ಆಪರೇಷನ್ ಕಮಲ ಪದ ಬಳಕೆಗೆ ಬಂದಿದ್ದೆ ಯಡಿಯೂರಪ್ಪ ಅವರಿಂದ ಎಂದು ಆರೋಪಿಸಿದ್ದಾರೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ