ಆಪರೇಷನ್ ಕಮಲದ ಜನಕ ಯಾರು? ಸಿದ್ದರಾಮಯ್ಯ ತೆರೆದಿಟ್ಟ ಹೆಸರು!

ಆಪರೇಷನ್ ಕಮಲದ ಜನಕ ಯಾರು? ಸಿದ್ದರಾಮಯ್ಯ ತೆರೆದಿಟ್ಟ ಹೆಸರು!

Published : Oct 29, 2020, 08:43 PM ISTUpdated : Oct 29, 2020, 08:57 PM IST

ಬಿಜೆಪಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಸಿದ್ದರಾಮಯ್ಯ ವಾಗ್ದಾಳಿ/ ಬಿಎಸ್‌ವೈ ಆಪರೇಷನ್ ಕಮಲ ಜನಕ/  ಈ ಪದ ಹುಟ್ಟಿಕೊಂಡಿದ್ದೆ ಯಡಿಯೂರಪ್ಪ ಅವರಿಂದ 

ಬೆಂಗಳೂರು(ಅ. 29)  ಯಡಿಯೂರಪ್ಪ ಆಪರೇಷನ್ ಕಮಲದ ಜನಕ.. ಈ ಸರ್ಕಾರ ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮುನಿರತ್ನ ಮತ್ತು ಕುಸುಮಾ ಕಣ್ಣೀರಿನ ನಡುವಿನ ವ್ಯತ್ಯಾಸ ಏನು? 

ರಾಜಕಾರಣದಲ್ಲಿ ಆಪರೇಷನ್ ಎನ್ನುವುದು ಆರಂಭವಾಗಿದ್ದೆ ಯಡಿಯೂರಪ್ಪನವರಿಂದ. ಭಾರತದ ರಾಜಕಾರಣದ ಇತಿಹಾಸದಲ್ಲಿ ಆಪರೇಷನ್ ಕಮಲ ಪದ ಬಳಕೆಗೆ ಬಂದಿದ್ದೆ ಯಡಿಯೂರಪ್ಪ ಅವರಿಂದ ಎಂದು ಆರೋಪಿಸಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!