ಆಪರೇಷನ್ ಕಮಲದ ಜನಕ ಯಾರು? ಸಿದ್ದರಾಮಯ್ಯ ತೆರೆದಿಟ್ಟ ಹೆಸರು!

ಆಪರೇಷನ್ ಕಮಲದ ಜನಕ ಯಾರು? ಸಿದ್ದರಾಮಯ್ಯ ತೆರೆದಿಟ್ಟ ಹೆಸರು!

Published : Oct 29, 2020, 08:43 PM ISTUpdated : Oct 29, 2020, 08:57 PM IST

ಬಿಜೆಪಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಸಿದ್ದರಾಮಯ್ಯ ವಾಗ್ದಾಳಿ/ ಬಿಎಸ್‌ವೈ ಆಪರೇಷನ್ ಕಮಲ ಜನಕ/  ಈ ಪದ ಹುಟ್ಟಿಕೊಂಡಿದ್ದೆ ಯಡಿಯೂರಪ್ಪ ಅವರಿಂದ 

ಬೆಂಗಳೂರು(ಅ. 29)  ಯಡಿಯೂರಪ್ಪ ಆಪರೇಷನ್ ಕಮಲದ ಜನಕ.. ಈ ಸರ್ಕಾರ ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮುನಿರತ್ನ ಮತ್ತು ಕುಸುಮಾ ಕಣ್ಣೀರಿನ ನಡುವಿನ ವ್ಯತ್ಯಾಸ ಏನು? 

ರಾಜಕಾರಣದಲ್ಲಿ ಆಪರೇಷನ್ ಎನ್ನುವುದು ಆರಂಭವಾಗಿದ್ದೆ ಯಡಿಯೂರಪ್ಪನವರಿಂದ. ಭಾರತದ ರಾಜಕಾರಣದ ಇತಿಹಾಸದಲ್ಲಿ ಆಪರೇಷನ್ ಕಮಲ ಪದ ಬಳಕೆಗೆ ಬಂದಿದ್ದೆ ಯಡಿಯೂರಪ್ಪ ಅವರಿಂದ ಎಂದು ಆರೋಪಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!