ಆಪರೇಷನ್ ಕಮಲದ ಜನಕ ಯಾರು? ಸಿದ್ದರಾಮಯ್ಯ ತೆರೆದಿಟ್ಟ ಹೆಸರು!

ಆಪರೇಷನ್ ಕಮಲದ ಜನಕ ಯಾರು? ಸಿದ್ದರಾಮಯ್ಯ ತೆರೆದಿಟ್ಟ ಹೆಸರು!

Published : Oct 29, 2020, 08:43 PM ISTUpdated : Oct 29, 2020, 08:57 PM IST

ಬಿಜೆಪಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಸಿದ್ದರಾಮಯ್ಯ ವಾಗ್ದಾಳಿ/ ಬಿಎಸ್‌ವೈ ಆಪರೇಷನ್ ಕಮಲ ಜನಕ/  ಈ ಪದ ಹುಟ್ಟಿಕೊಂಡಿದ್ದೆ ಯಡಿಯೂರಪ್ಪ ಅವರಿಂದ 

ಬೆಂಗಳೂರು(ಅ. 29)  ಯಡಿಯೂರಪ್ಪ ಆಪರೇಷನ್ ಕಮಲದ ಜನಕ.. ಈ ಸರ್ಕಾರ ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮುನಿರತ್ನ ಮತ್ತು ಕುಸುಮಾ ಕಣ್ಣೀರಿನ ನಡುವಿನ ವ್ಯತ್ಯಾಸ ಏನು? 

ರಾಜಕಾರಣದಲ್ಲಿ ಆಪರೇಷನ್ ಎನ್ನುವುದು ಆರಂಭವಾಗಿದ್ದೆ ಯಡಿಯೂರಪ್ಪನವರಿಂದ. ಭಾರತದ ರಾಜಕಾರಣದ ಇತಿಹಾಸದಲ್ಲಿ ಆಪರೇಷನ್ ಕಮಲ ಪದ ಬಳಕೆಗೆ ಬಂದಿದ್ದೆ ಯಡಿಯೂರಪ್ಪ ಅವರಿಂದ ಎಂದು ಆರೋಪಿಸಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?