ಬಿಎಸ್‌ವೈ ಸರ್ಕಾರಕ್ಕೆ 2 ವರ್ಷ: ಕ್ಯಾಬಿನೆಟ್‌ ವಿಸ್ತರಣೆಗೆ ಕೂಡಿ ಬಂತಾ ಮುಹೂರ್ತ..?

ಬಿಎಸ್‌ವೈ ಸರ್ಕಾರಕ್ಕೆ 2 ವರ್ಷ: ಕ್ಯಾಬಿನೆಟ್‌ ವಿಸ್ತರಣೆಗೆ ಕೂಡಿ ಬಂತಾ ಮುಹೂರ್ತ..?

Suvarna News   | Asianet News
Published : Jul 15, 2021, 10:23 AM ISTUpdated : Jul 15, 2021, 10:31 AM IST

* ಶುಕ್ರವಾರ ದೆಹಲಿಗೆ ತೆರಳಲಿರುವ ಸಿಎಂ ಯಡಿಯೂರಪ್ಪ
* ವರ್ಷದ ಬಳಿಕ ದೆಹಲಿ ಪ್ರವಾಸ ಕೈಗೊಂಡ ಸಿಎಂ
* ಸಚಿವ ಸಂಪುಟ ವಿಸ್ತರಣೆನಾ? ಅಥವಾ ಪುನರ್‌ ರಚನೆನಾ? 

ಬೆಂಗಳೂರು(ಜು.15): ಜು.26ಕ್ಕೆ ಬಿ.ಎಸ್‌. ಯಡಿಯೂರಪ್ಪ ಸರ್ಕಾರ ಎರಡು ವರ್ಷ ಪೂರೈಸಲಿದೆ. ವರ್ಷದ ಬಳಿಕ ಸಿಎಂ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಯಡಿಯೂರಪ್ಪ ಶುಕ್ರವಾರ ದೆಹಲಿಗೆ ತೆರಳಲಿದ್ದಾರೆ. ಸಿಎಂ ದೆಹಲಿ ಪ್ರವಾಸ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕ್ಯಾಬಿನೆಟ್‌ ವಿಸ್ತರಣೆಗೆ ಮುಹೂರ್ತ ಕೂಡಿ ಬಂತಾ?, ಸಚಿವ ಸಂಪುಟ ವಿಸ್ತರಣೆನಾ? ಅಥವಾ ಪುನರ್‌ ರಚನೆನಾ? ಎಂಬೆಲ್ಲಾ ಚರ್ಚೆಗಳು ರಾಜಕೀಯ ವಲಯದಲ್ಲಿ ಆರಂಭವಾಗಿವೆ. 

ಕರ್ನಾಟಕದಲ್ಲಿ ಅನ್‌ಲಾಕ್‌ 4.0: ಮತ್ತಷ್ಟು ರಿಲೀಫ್‌..!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!