ಬಿಎಸ್‌ವೈ ಸರ್ಕಾರಕ್ಕೆ 2 ವರ್ಷ: ಕ್ಯಾಬಿನೆಟ್‌ ವಿಸ್ತರಣೆಗೆ ಕೂಡಿ ಬಂತಾ ಮುಹೂರ್ತ..?

ಬಿಎಸ್‌ವೈ ಸರ್ಕಾರಕ್ಕೆ 2 ವರ್ಷ: ಕ್ಯಾಬಿನೆಟ್‌ ವಿಸ್ತರಣೆಗೆ ಕೂಡಿ ಬಂತಾ ಮುಹೂರ್ತ..?

Suvarna News   | Asianet News
Published : Jul 15, 2021, 10:23 AM ISTUpdated : Jul 15, 2021, 10:31 AM IST

* ಶುಕ್ರವಾರ ದೆಹಲಿಗೆ ತೆರಳಲಿರುವ ಸಿಎಂ ಯಡಿಯೂರಪ್ಪ
* ವರ್ಷದ ಬಳಿಕ ದೆಹಲಿ ಪ್ರವಾಸ ಕೈಗೊಂಡ ಸಿಎಂ
* ಸಚಿವ ಸಂಪುಟ ವಿಸ್ತರಣೆನಾ? ಅಥವಾ ಪುನರ್‌ ರಚನೆನಾ? 

ಬೆಂಗಳೂರು(ಜು.15): ಜು.26ಕ್ಕೆ ಬಿ.ಎಸ್‌. ಯಡಿಯೂರಪ್ಪ ಸರ್ಕಾರ ಎರಡು ವರ್ಷ ಪೂರೈಸಲಿದೆ. ವರ್ಷದ ಬಳಿಕ ಸಿಎಂ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಯಡಿಯೂರಪ್ಪ ಶುಕ್ರವಾರ ದೆಹಲಿಗೆ ತೆರಳಲಿದ್ದಾರೆ. ಸಿಎಂ ದೆಹಲಿ ಪ್ರವಾಸ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕ್ಯಾಬಿನೆಟ್‌ ವಿಸ್ತರಣೆಗೆ ಮುಹೂರ್ತ ಕೂಡಿ ಬಂತಾ?, ಸಚಿವ ಸಂಪುಟ ವಿಸ್ತರಣೆನಾ? ಅಥವಾ ಪುನರ್‌ ರಚನೆನಾ? ಎಂಬೆಲ್ಲಾ ಚರ್ಚೆಗಳು ರಾಜಕೀಯ ವಲಯದಲ್ಲಿ ಆರಂಭವಾಗಿವೆ. 

ಕರ್ನಾಟಕದಲ್ಲಿ ಅನ್‌ಲಾಕ್‌ 4.0: ಮತ್ತಷ್ಟು ರಿಲೀಫ್‌..!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್