ಬಿಎಸ್‌ವೈ ಸರ್ಕಾರಕ್ಕೆ 2 ವರ್ಷ: ಕ್ಯಾಬಿನೆಟ್‌ ವಿಸ್ತರಣೆಗೆ ಕೂಡಿ ಬಂತಾ ಮುಹೂರ್ತ..?

ಬಿಎಸ್‌ವೈ ಸರ್ಕಾರಕ್ಕೆ 2 ವರ್ಷ: ಕ್ಯಾಬಿನೆಟ್‌ ವಿಸ್ತರಣೆಗೆ ಕೂಡಿ ಬಂತಾ ಮುಹೂರ್ತ..?

Published : Jul 15, 2021, 10:23 AM ISTUpdated : Jul 15, 2021, 10:31 AM IST

* ಶುಕ್ರವಾರ ದೆಹಲಿಗೆ ತೆರಳಲಿರುವ ಸಿಎಂ ಯಡಿಯೂರಪ್ಪ
* ವರ್ಷದ ಬಳಿಕ ದೆಹಲಿ ಪ್ರವಾಸ ಕೈಗೊಂಡ ಸಿಎಂ
* ಸಚಿವ ಸಂಪುಟ ವಿಸ್ತರಣೆನಾ? ಅಥವಾ ಪುನರ್‌ ರಚನೆನಾ? 

ಬೆಂಗಳೂರು(ಜು.15): ಜು.26ಕ್ಕೆ ಬಿ.ಎಸ್‌. ಯಡಿಯೂರಪ್ಪ ಸರ್ಕಾರ ಎರಡು ವರ್ಷ ಪೂರೈಸಲಿದೆ. ವರ್ಷದ ಬಳಿಕ ಸಿಎಂ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಯಡಿಯೂರಪ್ಪ ಶುಕ್ರವಾರ ದೆಹಲಿಗೆ ತೆರಳಲಿದ್ದಾರೆ. ಸಿಎಂ ದೆಹಲಿ ಪ್ರವಾಸ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕ್ಯಾಬಿನೆಟ್‌ ವಿಸ್ತರಣೆಗೆ ಮುಹೂರ್ತ ಕೂಡಿ ಬಂತಾ?, ಸಚಿವ ಸಂಪುಟ ವಿಸ್ತರಣೆನಾ? ಅಥವಾ ಪುನರ್‌ ರಚನೆನಾ? ಎಂಬೆಲ್ಲಾ ಚರ್ಚೆಗಳು ರಾಜಕೀಯ ವಲಯದಲ್ಲಿ ಆರಂಭವಾಗಿವೆ. 

ಕರ್ನಾಟಕದಲ್ಲಿ ಅನ್‌ಲಾಕ್‌ 4.0: ಮತ್ತಷ್ಟು ರಿಲೀಫ್‌..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!