ಸಂಪುಟ ಸರ್ಕಸ್.. ಯಾರಿಗೆ ಕೋಕ್?  ಈ ಇಬ್ಬರಿಗೆ ಚಾನ್ಸ್? ಸುಳಿವು ಕೊಟ್ಟ ಸಿಎಂ!

ಸಂಪುಟ ಸರ್ಕಸ್.. ಯಾರಿಗೆ ಕೋಕ್? ಈ ಇಬ್ಬರಿಗೆ ಚಾನ್ಸ್? ಸುಳಿವು ಕೊಟ್ಟ ಸಿಎಂ!

Published : Nov 11, 2020, 06:14 PM IST

ಉಪಕದನದಲ್ಲಿ ಗೆದ್ದು ಬೀಗಿದ ಬಿಜೆಪಿ/ ಶುರುವಾಗಿದೆ ಸಂಪುಟ ಸರ್ಕಸ್/ ಯಾರಿಗೆ ಕೋಕ್, ಯಾರಿಗೆ ಚಾನ್ಸ್?/ ರಾಜ್ಯ ಸಚಿವ ಸಂಪುಟದಲ್ಲಿ ದೊಡ್ಡ ಮಟ್ಟದ ಬದಲಾವಣೆ

ಬೆಂಗಳೂರು(ನ. 11)  ಉಪಕದನ ಮುಗಿದ ಬಳಿಕ ಸಂಪುಟ ಸರ್ಕಸ್ ಶುರುವಾಗಿದೆ. ದೊಡ್ಡ ಮಟ್ಟದ ಬದಲಾವಣೆಯ ಸುಳಿವನ್ನು ಸಿಎಂ ಬಿಎಸ್ ಯಡಿಯೂರಪ್ಪ  ನೀಡಿದ್ದಾರೆ.

ಸಾಹುಕಾರನ ಮನೆಯಲ್ಲಿ ರಹಸ್ಯ ಸಭೆ; ಯಾರೆಲ್ಲ ಇದ್ದರು?

ಹಿರಿಯರನ್ನು ಪಕ್ಷ ಸಂಘಟನೆಗೆ ಬಳಸಿಕೊಂಡು ಹೊಸಬರಿಗೆ ಮಣೆ ಹಾಕುತ್ತಾರಾ? ಎಂಬ ಪ್ರಶ್ನೆ ಮೂಡಿದೆ. ಯಾರಿಗೆ ಹೊಸ ಚಾನ್ಸ್ ಸಿಗಲಿದೆ? 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!