ಸಂಪುಟ ಸರ್ಕಸ್.. ಯಾರಿಗೆ ಕೋಕ್?  ಈ ಇಬ್ಬರಿಗೆ ಚಾನ್ಸ್? ಸುಳಿವು ಕೊಟ್ಟ ಸಿಎಂ!

ಸಂಪುಟ ಸರ್ಕಸ್.. ಯಾರಿಗೆ ಕೋಕ್? ಈ ಇಬ್ಬರಿಗೆ ಚಾನ್ಸ್? ಸುಳಿವು ಕೊಟ್ಟ ಸಿಎಂ!

Published : Nov 11, 2020, 06:14 PM IST

ಉಪಕದನದಲ್ಲಿ ಗೆದ್ದು ಬೀಗಿದ ಬಿಜೆಪಿ/ ಶುರುವಾಗಿದೆ ಸಂಪುಟ ಸರ್ಕಸ್/ ಯಾರಿಗೆ ಕೋಕ್, ಯಾರಿಗೆ ಚಾನ್ಸ್?/ ರಾಜ್ಯ ಸಚಿವ ಸಂಪುಟದಲ್ಲಿ ದೊಡ್ಡ ಮಟ್ಟದ ಬದಲಾವಣೆ

ಬೆಂಗಳೂರು(ನ. 11)  ಉಪಕದನ ಮುಗಿದ ಬಳಿಕ ಸಂಪುಟ ಸರ್ಕಸ್ ಶುರುವಾಗಿದೆ. ದೊಡ್ಡ ಮಟ್ಟದ ಬದಲಾವಣೆಯ ಸುಳಿವನ್ನು ಸಿಎಂ ಬಿಎಸ್ ಯಡಿಯೂರಪ್ಪ  ನೀಡಿದ್ದಾರೆ.

ಸಾಹುಕಾರನ ಮನೆಯಲ್ಲಿ ರಹಸ್ಯ ಸಭೆ; ಯಾರೆಲ್ಲ ಇದ್ದರು?

ಹಿರಿಯರನ್ನು ಪಕ್ಷ ಸಂಘಟನೆಗೆ ಬಳಸಿಕೊಂಡು ಹೊಸಬರಿಗೆ ಮಣೆ ಹಾಕುತ್ತಾರಾ? ಎಂಬ ಪ್ರಶ್ನೆ ಮೂಡಿದೆ. ಯಾರಿಗೆ ಹೊಸ ಚಾನ್ಸ್ ಸಿಗಲಿದೆ? 

20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!