ಸೈಡ್ ಲೈನ್ ಎನ್ನುವ ಸಿದ್ದು ಹೇಳಿಕೆಗೆ ವಿಜಯೇಂದ್ರ ಸ್ಪರ್ಧೆಯ ತಿರುಗೇಟು ಕೊಟ್ಟ  ಬಿಎಸ್‌ವೈ

ಸೈಡ್ ಲೈನ್ ಎನ್ನುವ ಸಿದ್ದು ಹೇಳಿಕೆಗೆ ವಿಜಯೇಂದ್ರ ಸ್ಪರ್ಧೆಯ ತಿರುಗೇಟು ಕೊಟ್ಟ ಬಿಎಸ್‌ವೈ

Published : Jun 08, 2022, 06:28 PM IST

ಬಿಜೆಪಿಯಲ್ಲಿ ಬಿಎಸ್ ವೈ ಸೈಡ್ ಲೈನ್ ಆಗಿದ್ದಾರೆ ಎಂದು ಹೇಳಿಕೆ ನೀಡಿದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ವಿಜಯಪುರ, (ಜೂನ್,8) : ಬಿಜೆಪಿಯಲ್ಲಿ ಬಿಎಸ್ ವೈ ಸೈಡ್ ಲೈನ್ ಆಗಿದ್ದಾರೆ ಎಂದು ಹೇಳಿಕೆ ನೀಡಿದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

'ವಿಜಯೇಂದ್ರ ಬೇಕಾದ್ರೆ ಸಿಎಂ ಆಗಲಿ, ಸಿಎಂ ಮಗ ಸಿಎಂ ಆದ್ರೆ ಏನ್ ತಪ್ಪು?'

ವಿಜಯಪುರದಲ್ಲಿ ಈ ಕುರಿತು ಮಾತನಾಡಿರುವ ಬಿಎಸ್ ಯಡಿಯೂರಪ್ಪ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಬಿಎಸ್ ಯಡಿಯೂರಪ್ಪ, ವಿಜಯೇಂದ್ರ ಎಲ್ಲೇ ನಿಂತರೂ ಗೆದ್ದು ಬರ್ತಾರೆ. ವಿಜಯೇಂದ್ರಗೆ ಮುಂದೆ ಒಳ್ಳೆ ಭವಿಷ್ಯ ಇದೆ. ವಿಜಯೇಂದ್ರ ಯುವಕ, ಒಳ್ಳೆಯ ಅವಕಾಶ ಸಿಗಲಿದೆ. ಯುವಕರಲ್ಲಿ ವಿಜಯೇಂದ್ರ ಬಗ್ಗೆ ವಿಶ್ವಾಸವಿದೆ ಎಂದು ತಿಳಿಸಿದರು.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more