ಸೈಡ್ ಲೈನ್ ಎನ್ನುವ ಸಿದ್ದು ಹೇಳಿಕೆಗೆ ವಿಜಯೇಂದ್ರ ಸ್ಪರ್ಧೆಯ ತಿರುಗೇಟು ಕೊಟ್ಟ  ಬಿಎಸ್‌ವೈ

ಸೈಡ್ ಲೈನ್ ಎನ್ನುವ ಸಿದ್ದು ಹೇಳಿಕೆಗೆ ವಿಜಯೇಂದ್ರ ಸ್ಪರ್ಧೆಯ ತಿರುಗೇಟು ಕೊಟ್ಟ ಬಿಎಸ್‌ವೈ

Published : Jun 08, 2022, 06:28 PM IST

ಬಿಜೆಪಿಯಲ್ಲಿ ಬಿಎಸ್ ವೈ ಸೈಡ್ ಲೈನ್ ಆಗಿದ್ದಾರೆ ಎಂದು ಹೇಳಿಕೆ ನೀಡಿದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ವಿಜಯಪುರ, (ಜೂನ್,8) : ಬಿಜೆಪಿಯಲ್ಲಿ ಬಿಎಸ್ ವೈ ಸೈಡ್ ಲೈನ್ ಆಗಿದ್ದಾರೆ ಎಂದು ಹೇಳಿಕೆ ನೀಡಿದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

'ವಿಜಯೇಂದ್ರ ಬೇಕಾದ್ರೆ ಸಿಎಂ ಆಗಲಿ, ಸಿಎಂ ಮಗ ಸಿಎಂ ಆದ್ರೆ ಏನ್ ತಪ್ಪು?'

ವಿಜಯಪುರದಲ್ಲಿ ಈ ಕುರಿತು ಮಾತನಾಡಿರುವ ಬಿಎಸ್ ಯಡಿಯೂರಪ್ಪ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಬಿಎಸ್ ಯಡಿಯೂರಪ್ಪ, ವಿಜಯೇಂದ್ರ ಎಲ್ಲೇ ನಿಂತರೂ ಗೆದ್ದು ಬರ್ತಾರೆ. ವಿಜಯೇಂದ್ರಗೆ ಮುಂದೆ ಒಳ್ಳೆ ಭವಿಷ್ಯ ಇದೆ. ವಿಜಯೇಂದ್ರ ಯುವಕ, ಒಳ್ಳೆಯ ಅವಕಾಶ ಸಿಗಲಿದೆ. ಯುವಕರಲ್ಲಿ ವಿಜಯೇಂದ್ರ ಬಗ್ಗೆ ವಿಶ್ವಾಸವಿದೆ ಎಂದು ತಿಳಿಸಿದರು.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more