ಬಿಜೆಪಿಯಲ್ಲಿ ಯಡಿಯೂರಪ್ಪ ಏನೂ ಮಾಡುವ ಸ್ಥಿತಿಯಲ್ಲಿಲ್ಲ, ಬಣಕಾರ ಬಂಡಾಯಕ್ಕೆ ಬಿಜೆಪಿ ಥಂಡಾ!

ಬಿಜೆಪಿಯಲ್ಲಿ ಯಡಿಯೂರಪ್ಪ ಏನೂ ಮಾಡುವ ಸ್ಥಿತಿಯಲ್ಲಿಲ್ಲ, ಬಣಕಾರ ಬಂಡಾಯಕ್ಕೆ ಬಿಜೆಪಿ ಥಂಡಾ!

Published : Nov 22, 2022, 05:40 PM IST

ಬಿಜೆಪಿಯಲ್ಲಿ ಯಡಿಯೂರಪ್ಪ ಅವರ ಕೈ ಮೇಲಿಲ್ಲ. ಕೇವಲ ಪಕ್ಷದಲ್ಲಿದ್ದಾರೆ ಹೊರತು ಏನೂ ಮಾಡುವ ಸ್ಥಿತಿಯಲ್ಲಿಲ್ಲ ಎಂದು ಯುಬಿ ಬಣಕಾರ್ ಹೇಳಿದ್ದಾರೆ. ಇದೀಗ ಯುಬಿ ಬಣಕಾರ್ ಬಂಡಾಯ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.

ಬಿಜೆಪಿ ಬಿಡಲು ಸಚಿವ ಬಿಸಿ ಪಾಟೀಲ್ ಕಾರಣ ಎಂದು ಬಿಜೆಪಿ ಶಾಸಕ ಯುಬಿ ಬಣಕಾರ ನೇರವಾಗಿ ಆರೋಪ ಮಾಡಿ ಇದೀಗ ಕಾಂಗ್ರೆಸ್ ಸೇರಿದ್ದಾರೆ. ಹೀರೇಕೆರೆ ತಾಲೂಕಿನ ಕ್ಷೇತ್ರದ ಪ್ರಬಲ ನಾಯಕ ಯುಬಿ ಬಣಕಾರ್‌ಗೆ ಬಿಸಿ ಪಾಟೀಲ್ ಮಗ್ಗುಲ ಮುಳ್ಳಾಗಿ ಪರಿಣಮಿಸಿದ್ದಾರೆ ಅನ್ನೋ ಆರೋಪ ಬೆಂಬಲಿಗರಿಂದ ಕೇಳಿಬರುತ್ತಿದೆ. ಬಿಎಸ್ ಯಡಿಯೂರಪ್ಪ ಬಿಜೆಪಿಯಲ್ಲಿದ್ದಾರೆ ಹೊರತು ಅವರು ಏನೂ ಮಾಡುವ ಸ್ಥಿತಿಯಲ್ಲಿಲ್ಲ. ಯಡಿಯೂರಪ್ಪ ನಮಗೆ ಸಹಾಯ ಮಾಡುತ್ತಾರೆ ಅನ್ನೋ ನಂಬಿಕೆ ಇಲ್ಲ ಎಂದು ಯುಬಿ ಬಣಕಾರ್ ಹೇಳಿದ್ದಾರೆ. ಬಿಜೆಪಿ ನಾಯಕರು ತಮಗೆ ಗೌರವ ಕೊಡುತ್ತಿಲ್ಲ. ಹೀಗಾಗಿ ಪಕ್ಷದಿಂ ಹೊರಹೋಗುವ ನಿರ್ಧಾರ ಮಾಡಿದ್ದೇನೆ ಎಂದು ಯುಬಿ ಬಣಕಾರ್ ಹೇಳಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more