ಬಿಜೆಪಿಯಲ್ಲಿ ಯಡಿಯೂರಪ್ಪ ಏನೂ ಮಾಡುವ ಸ್ಥಿತಿಯಲ್ಲಿಲ್ಲ, ಬಣಕಾರ ಬಂಡಾಯಕ್ಕೆ ಬಿಜೆಪಿ ಥಂಡಾ!

ಬಿಜೆಪಿಯಲ್ಲಿ ಯಡಿಯೂರಪ್ಪ ಏನೂ ಮಾಡುವ ಸ್ಥಿತಿಯಲ್ಲಿಲ್ಲ, ಬಣಕಾರ ಬಂಡಾಯಕ್ಕೆ ಬಿಜೆಪಿ ಥಂಡಾ!

Published : Nov 22, 2022, 05:40 PM IST

ಬಿಜೆಪಿಯಲ್ಲಿ ಯಡಿಯೂರಪ್ಪ ಅವರ ಕೈ ಮೇಲಿಲ್ಲ. ಕೇವಲ ಪಕ್ಷದಲ್ಲಿದ್ದಾರೆ ಹೊರತು ಏನೂ ಮಾಡುವ ಸ್ಥಿತಿಯಲ್ಲಿಲ್ಲ ಎಂದು ಯುಬಿ ಬಣಕಾರ್ ಹೇಳಿದ್ದಾರೆ. ಇದೀಗ ಯುಬಿ ಬಣಕಾರ್ ಬಂಡಾಯ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.

ಬಿಜೆಪಿ ಬಿಡಲು ಸಚಿವ ಬಿಸಿ ಪಾಟೀಲ್ ಕಾರಣ ಎಂದು ಬಿಜೆಪಿ ಶಾಸಕ ಯುಬಿ ಬಣಕಾರ ನೇರವಾಗಿ ಆರೋಪ ಮಾಡಿ ಇದೀಗ ಕಾಂಗ್ರೆಸ್ ಸೇರಿದ್ದಾರೆ. ಹೀರೇಕೆರೆ ತಾಲೂಕಿನ ಕ್ಷೇತ್ರದ ಪ್ರಬಲ ನಾಯಕ ಯುಬಿ ಬಣಕಾರ್‌ಗೆ ಬಿಸಿ ಪಾಟೀಲ್ ಮಗ್ಗುಲ ಮುಳ್ಳಾಗಿ ಪರಿಣಮಿಸಿದ್ದಾರೆ ಅನ್ನೋ ಆರೋಪ ಬೆಂಬಲಿಗರಿಂದ ಕೇಳಿಬರುತ್ತಿದೆ. ಬಿಎಸ್ ಯಡಿಯೂರಪ್ಪ ಬಿಜೆಪಿಯಲ್ಲಿದ್ದಾರೆ ಹೊರತು ಅವರು ಏನೂ ಮಾಡುವ ಸ್ಥಿತಿಯಲ್ಲಿಲ್ಲ. ಯಡಿಯೂರಪ್ಪ ನಮಗೆ ಸಹಾಯ ಮಾಡುತ್ತಾರೆ ಅನ್ನೋ ನಂಬಿಕೆ ಇಲ್ಲ ಎಂದು ಯುಬಿ ಬಣಕಾರ್ ಹೇಳಿದ್ದಾರೆ. ಬಿಜೆಪಿ ನಾಯಕರು ತಮಗೆ ಗೌರವ ಕೊಡುತ್ತಿಲ್ಲ. ಹೀಗಾಗಿ ಪಕ್ಷದಿಂ ಹೊರಹೋಗುವ ನಿರ್ಧಾರ ಮಾಡಿದ್ದೇನೆ ಎಂದು ಯುಬಿ ಬಣಕಾರ್ ಹೇಳಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more