ಬಿಜೆಪಿಯಲ್ಲಿ ಯಡಿಯೂರಪ್ಪ ಏನೂ ಮಾಡುವ ಸ್ಥಿತಿಯಲ್ಲಿಲ್ಲ, ಬಣಕಾರ ಬಂಡಾಯಕ್ಕೆ ಬಿಜೆಪಿ ಥಂಡಾ!

ಬಿಜೆಪಿಯಲ್ಲಿ ಯಡಿಯೂರಪ್ಪ ಏನೂ ಮಾಡುವ ಸ್ಥಿತಿಯಲ್ಲಿಲ್ಲ, ಬಣಕಾರ ಬಂಡಾಯಕ್ಕೆ ಬಿಜೆಪಿ ಥಂಡಾ!

Published : Nov 22, 2022, 05:40 PM IST

ಬಿಜೆಪಿಯಲ್ಲಿ ಯಡಿಯೂರಪ್ಪ ಅವರ ಕೈ ಮೇಲಿಲ್ಲ. ಕೇವಲ ಪಕ್ಷದಲ್ಲಿದ್ದಾರೆ ಹೊರತು ಏನೂ ಮಾಡುವ ಸ್ಥಿತಿಯಲ್ಲಿಲ್ಲ ಎಂದು ಯುಬಿ ಬಣಕಾರ್ ಹೇಳಿದ್ದಾರೆ. ಇದೀಗ ಯುಬಿ ಬಣಕಾರ್ ಬಂಡಾಯ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.

ಬಿಜೆಪಿ ಬಿಡಲು ಸಚಿವ ಬಿಸಿ ಪಾಟೀಲ್ ಕಾರಣ ಎಂದು ಬಿಜೆಪಿ ಶಾಸಕ ಯುಬಿ ಬಣಕಾರ ನೇರವಾಗಿ ಆರೋಪ ಮಾಡಿ ಇದೀಗ ಕಾಂಗ್ರೆಸ್ ಸೇರಿದ್ದಾರೆ. ಹೀರೇಕೆರೆ ತಾಲೂಕಿನ ಕ್ಷೇತ್ರದ ಪ್ರಬಲ ನಾಯಕ ಯುಬಿ ಬಣಕಾರ್‌ಗೆ ಬಿಸಿ ಪಾಟೀಲ್ ಮಗ್ಗುಲ ಮುಳ್ಳಾಗಿ ಪರಿಣಮಿಸಿದ್ದಾರೆ ಅನ್ನೋ ಆರೋಪ ಬೆಂಬಲಿಗರಿಂದ ಕೇಳಿಬರುತ್ತಿದೆ. ಬಿಎಸ್ ಯಡಿಯೂರಪ್ಪ ಬಿಜೆಪಿಯಲ್ಲಿದ್ದಾರೆ ಹೊರತು ಅವರು ಏನೂ ಮಾಡುವ ಸ್ಥಿತಿಯಲ್ಲಿಲ್ಲ. ಯಡಿಯೂರಪ್ಪ ನಮಗೆ ಸಹಾಯ ಮಾಡುತ್ತಾರೆ ಅನ್ನೋ ನಂಬಿಕೆ ಇಲ್ಲ ಎಂದು ಯುಬಿ ಬಣಕಾರ್ ಹೇಳಿದ್ದಾರೆ. ಬಿಜೆಪಿ ನಾಯಕರು ತಮಗೆ ಗೌರವ ಕೊಡುತ್ತಿಲ್ಲ. ಹೀಗಾಗಿ ಪಕ್ಷದಿಂ ಹೊರಹೋಗುವ ನಿರ್ಧಾರ ಮಾಡಿದ್ದೇನೆ ಎಂದು ಯುಬಿ ಬಣಕಾರ್ ಹೇಳಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more