ಸೋಲು- ಗೆಲುವು ಬಿಜೆಪಿಗೆ ಹೊಸದಲ್ಲ, ಫಲಿತಾಂಶ ಒಪ್ಪಿಕೊಳ್ಳುತ್ತೇವೆ : ಯಡಿಯೂರಪ್ಪ

ಸೋಲು- ಗೆಲುವು ಬಿಜೆಪಿಗೆ ಹೊಸದಲ್ಲ, ಫಲಿತಾಂಶ ಒಪ್ಪಿಕೊಳ್ಳುತ್ತೇವೆ : ಯಡಿಯೂರಪ್ಪ

Published : May 13, 2023, 05:01 PM IST

ರಾಜ್ಯದ ಜನ ಕೊಟ್ಟ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ಬಿಜೆಪಿ ಸರ್ಕಾರ ಅಭಿವೃದ್ಧಿ ಪರ ಆಡಳಿತ ನೀಡಿದೆ. ಆದ್ರೂ ಸೋಲನ್ನು ಅನುಭವಿಸಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.
 

ಬೆಂಗಳೂರು: ಸೋಲು -ಗೆಲುವು ಬಿಜೆಪಿಗೆ ಹೊಸದೇನಲ್ಲ. ಕೇವಲ ಎರಡು ಸ್ಥಾನದಿಂದ ಆರಂಭಿಸಿ, ಸ್ವಂತ ಬಲದಿಂದ ಸರ್ಕಾರ ರಚಿಸಿದ್ದೇವೆ. ಈ ಫಲಿತಾಂಶದಿಂದ ಪಕ್ಷದ ಕಾರ್ಯಕರ್ತರು ಧೃತಿಗೆಡಬೇಕಿಲ್ಲ. ಜನಪ್ರಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ ಪರ ಆಡಳಿತ ನೀಡಿದೆ. ಆದ್ರೂ ಸಹ ಪಕ್ಷಕ್ಕೆ ಹಿನ್ನೆಡೆ ಆಗಿದೆ. ಈ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಲಾಗುತ್ತದೆ. ರಾಜ್ಯದ ಅಭಿವೃದ್ಧಿಗೆ ನಮ್ಮ ಪಕ್ಷದ ಸಹಕಾರ ಯಾವಗಲೂ ಇರುತ್ತದೆ. ರಾಜ್ಯದ ಜನತೆಯ ಈ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ. ಅಲ್ಲದೇ ರಾಜ್ಯದ ಮತದಾರನಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.  

ಇದನ್ನೂ ವೀಕ್ಷಿಸಿ: Thirthahalli Election Result: 5ನೇ ಬಾರಿಗೆ ಶಾಸನ ಸಭೆಗೆ ಹೋಗಲು ಜನ ಆಶೀರ್ವಾದ ಮಾಡಿದ್ದಾರೆ: ಆರಗ ಜ್ಞಾನೇಂದ್ರ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more