ರಮೇಶ್ ಜಾರಕಿಹೊಳಿ ರಾಜೀನಾಮೆ ಬೆದರಿಕೆ: ಸಿಎಂ ಪ್ರತಿಕ್ರಿಯಿಸಿದ್ದು ಹೀಗೆ

ರಮೇಶ್ ಜಾರಕಿಹೊಳಿ ರಾಜೀನಾಮೆ ಬೆದರಿಕೆ: ಸಿಎಂ ಪ್ರತಿಕ್ರಿಯಿಸಿದ್ದು ಹೀಗೆ

Published : Jun 25, 2021, 03:05 PM ISTUpdated : Jun 25, 2021, 03:16 PM IST

ರಾಸಲೀಲೆ ಸಿ.ಡಿ ಪ್ರಕರಣದ ಬಳಿಕ ಸಚಿವ ಸ್ಥಾನ ಕಳೆದುಕೊಂಡಿರೋ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಸಚಿವ ಸ್ಥಾನಕ್ಕೇರಲು ಕಸರತ್ತು ನಡೆಸುತ್ತಿದ್ದಾರೆ. 

ಬೆಂಗಳೂರು, (ಜೂನ್.25): ರಾಸಲೀಲೆ ಸಿ.ಡಿ ಪ್ರಕರಣದ ಬಳಿಕ ಸಚಿವ ಸ್ಥಾನ ಕಳೆದುಕೊಂಡಿರೋ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಸಚಿವ ಸ್ಥಾನಕ್ಕೇರಲು ಕಸರತ್ತು ನಡೆಸುತ್ತಿದ್ದಾರೆ. 

ಮತ್ತೆ ಮುಂಬೈ ಅಡ್ಡಕ್ಕೆ ಜಾರಕಿಹೊಳಿ, ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದ ಸಾಹುಕಾರ

ಹೀಗಾಗಿ ಇದಕ್ಕೆ ಪೂರಕವೆಂಬಂತೆ ಮಹಾರಾಷ್ಟ್ರ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮೂಲಕ ಒತ್ತಡ ಹಾಕಿಸುತ್ತಿದ್ದಾರೆ. ಅಲ್ಲದೇ ಮತ್ತೆ ಸಚಿವ ಸ್ಥಾನ ನೀಡದಿದ್ದರೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಇನ್ನು ಈ ಬಗ್ಗೆ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!