ರಮೇಶ್ ಜಾರಕಿಹೊಳಿ ರಾಜೀನಾಮೆ ಬೆದರಿಕೆ: ಸಿಎಂ ಪ್ರತಿಕ್ರಿಯಿಸಿದ್ದು ಹೀಗೆ

ರಮೇಶ್ ಜಾರಕಿಹೊಳಿ ರಾಜೀನಾಮೆ ಬೆದರಿಕೆ: ಸಿಎಂ ಪ್ರತಿಕ್ರಿಯಿಸಿದ್ದು ಹೀಗೆ

Published : Jun 25, 2021, 03:05 PM ISTUpdated : Jun 25, 2021, 03:16 PM IST

ರಾಸಲೀಲೆ ಸಿ.ಡಿ ಪ್ರಕರಣದ ಬಳಿಕ ಸಚಿವ ಸ್ಥಾನ ಕಳೆದುಕೊಂಡಿರೋ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಸಚಿವ ಸ್ಥಾನಕ್ಕೇರಲು ಕಸರತ್ತು ನಡೆಸುತ್ತಿದ್ದಾರೆ. 

ಬೆಂಗಳೂರು, (ಜೂನ್.25): ರಾಸಲೀಲೆ ಸಿ.ಡಿ ಪ್ರಕರಣದ ಬಳಿಕ ಸಚಿವ ಸ್ಥಾನ ಕಳೆದುಕೊಂಡಿರೋ ಶಾಸಕ ರಮೇಶ್ ಜಾರಕಿಹೊಳಿ ಮತ್ತೆ ಸಚಿವ ಸ್ಥಾನಕ್ಕೇರಲು ಕಸರತ್ತು ನಡೆಸುತ್ತಿದ್ದಾರೆ. 

ಮತ್ತೆ ಮುಂಬೈ ಅಡ್ಡಕ್ಕೆ ಜಾರಕಿಹೊಳಿ, ರಾಜ್ಯ ರಾಜಕಾರಣದಲ್ಲಿ ಹಲ್ ಚಲ್ ಎಬ್ಬಿಸಿದ ಸಾಹುಕಾರ

ಹೀಗಾಗಿ ಇದಕ್ಕೆ ಪೂರಕವೆಂಬಂತೆ ಮಹಾರಾಷ್ಟ್ರ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮೂಲಕ ಒತ್ತಡ ಹಾಕಿಸುತ್ತಿದ್ದಾರೆ. ಅಲ್ಲದೇ ಮತ್ತೆ ಸಚಿವ ಸ್ಥಾನ ನೀಡದಿದ್ದರೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಇನ್ನು ಈ ಬಗ್ಗೆ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್