ಸಿದ್ದು-ಬಿಎಸ್‌ವೈ ಕದ್ದುಮುಚ್ಚಿ ಭೇಟಿ: ಇದಕ್ಕೆ ಸ್ಪಷ್ಟನೆ ಕೊಟ್ಟ ಯಡಿಯೂರಪ್ಪ

ಸಿದ್ದು-ಬಿಎಸ್‌ವೈ ಕದ್ದುಮುಚ್ಚಿ ಭೇಟಿ: ಇದಕ್ಕೆ ಸ್ಪಷ್ಟನೆ ಕೊಟ್ಟ ಯಡಿಯೂರಪ್ಪ

Published : Oct 13, 2021, 07:56 PM IST

ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಕದ್ದುಮುಚ್ಚಿ ಭೇಟಿಯಾಗಿದ್ದಾರೆ ಎನ್ನವು ಮಾಜಿ ಸಿಎಂ ಎಚ್‌ಡಿಕೆ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಇದಕ್ಕೆ ಇದೀಗ ಸ್ವತಃ ಬಿಎಸ್‌ವೈ ಪ್ರತಿಕ್ರಿಯಿಸಿ ಸ್ಪಷ್ಟನೆ ಕೊಟ್ಟಿದ್ದಾರೆ.

ಬೆಂಗಳೂರು, (ಅ.13):  ಡಿಕೆ ಶಿವಕುಮಾರ್(DK Shivakumar) ವಿರುದ್ಧ ಕಾಂಗ್ರೆಸ್  (Congress) ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಪಿಸು ಮಾತು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮತ್ತೊಂದೆಡೆ ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ ಎನ್ನುವ ಮಾತುಗಳು ರಾಜ್ಯ ರಾಜಕಾರಣಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಅಂದು ಸಿದ್ದು ವಾಚ್‌.. ಇಂದು ಡಿಕೆಶಿ ಕಿಕ್ ಬ್ಯಾಕ್.. ಕಾಂಗ್ರೆಸ್‌ ಅಂದ್ರೆ ಭ್ರಷ್ಟಾಚಾರದ DNA!

ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಕದ್ದುಮುಚ್ಚಿ ಭೇಟಿಯಾಗಿದ್ದಾರೆ ಎನ್ನವು ಮಾಜಿ ಸಿಎಂ ಎಚ್‌ಡಿಕೆ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಇದಕ್ಕೆ ಇದೀಗ ಸ್ವತಃ ಬಿಎಸ್‌ವೈ ಪ್ರತಿಕ್ರಿಯಿಸಿ ಸ್ಪಷ್ಟನೆ ಕೊಟ್ಟಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!