ಕಾಂಗ್ರೆಸ್ ಕೋಟೆಯ ಅತೀ ದೊಡ್ಡ ಗುಟ್ಟು ಬಿಚ್ಚಿಟ್ಟ ಯಡಿಯೂರಪ್ಪ

ಕಾಂಗ್ರೆಸ್ ಕೋಟೆಯ ಅತೀ ದೊಡ್ಡ ಗುಟ್ಟು ಬಿಚ್ಚಿಟ್ಟ ಯಡಿಯೂರಪ್ಪ

Published : Apr 19, 2022, 04:02 PM IST

ವರ್ಷದ ಮುಂಚೆಯೇ ರಾಜ್ಯವು ಚುನಾವಣ “ಮೂಡ್‌’ನತ್ತ ಹೊರಳಿದ್ದು, ಅಭ್ಯರ್ಥಿಗಳ ಆಯ್ಕೆ ಸಹಿತ ಕೆಲವು ವಿಷಯಗಳಿಗಾಗಿ ಕ್ಷೇತ್ರವಾರು ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲು ಕಾಂಗ್ರೆಸ್‌ ಮುಂದಾಗಿದೆ.ಇದರ ಮಧ್ಯೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು  ಕಾಂಗ್ರೆಸ್ ಕೋಟೆಯ ಅತೀ ದೊಡ್ಡ ಗುಟ್ಟು ಬಿಚ್ಚಿಟ್ಟಿದ್ದಾರೆ. ಶಿಕಾರಿ ವೀರನ ಬಾಯಲ್ಲಿ ರೋಚಕ ಸೀಕ್ರೆಟ್... ಕಾಂಗ್ರೆಸ್ ಚುನಾವಣೆ ಅಸ್ತ್ರ ಯಡಿಯೂರಪ್ಪನವರ ಕೈ ಸೇರಿದ್ದೇಗೆ? 

ಬೆಂಗಳೂರು, (ಏ.19): ವರ್ಷದ ಮುಂಚೆಯೇ ರಾಜ್ಯವು ಚುನಾವಣ “ಮೂಡ್‌’ನತ್ತ ಹೊರಳಿದ್ದು, ಅಭ್ಯರ್ಥಿಗಳ ಆಯ್ಕೆ ಸಹಿತ ಕೆಲವು ವಿಷಯಗಳಿಗಾಗಿ ಕ್ಷೇತ್ರವಾರು ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲು ಕಾಂಗ್ರೆಸ್‌ ಮುಂದಾಗಿದೆ.

ಬಿಜೆಪಿ ಕಾರ್ಯಕಾರಣಿ, 2ನೇ ದಿನದ ಸಭೆಗೆ ನಡ್ಡಾ ಆಗಮನ, ಮಹತ್ವದ ಚರ್ಚೆ

ಗೆಲುವಿಗೆ ಬಿಜೆಪಿ ಹಾಗೂ ಜೆಡಿಎಸ್‌ನ ಸವಾಲು ಎದುರಿಸುವುದು ಮುಖ್ಯವಾದ್ದರಿಂದ ಆ ಪಕ್ಷಗಳ ಹಾಗೂ ಸಂಭವನೀಯ ಅಭ್ಯರ್ಥಿಗಳ ಸಾಮರ್ಥ್ಯ, ಸ್ವ ವರ್ಚಸ್ಸನ್ನು ಗಮನಿ ಸುತ್ತಿದೆ. ಇದರ ಮಧ್ಯೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು  ಕಾಂಗ್ರೆಸ್ ಕೋಟೆಯ ಅತೀ ದೊಡ್ಡ ಗುಟ್ಟು ಬಿಚ್ಚಿಟ್ಟಿದ್ದಾರೆ. ಶಿಕಾರಿ ವೀರನ ಬಾಯಲ್ಲಿ ರೋಚಕ ಸೀಕ್ರೆಟ್... ಕಾಂಗ್ರೆಸ್ ಚುನಾವಣೆ ಅಸ್ತ್ರ ಯಡಿಯೂರಪ್ಪನವರ ಕೈ ಸೇರಿದ್ದೇಗೆ? 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more