ಕಾಂಗ್ರೆಸ್ ಕೋಟೆಯ ಅತೀ ದೊಡ್ಡ ಗುಟ್ಟು ಬಿಚ್ಚಿಟ್ಟ ಯಡಿಯೂರಪ್ಪ

ಕಾಂಗ್ರೆಸ್ ಕೋಟೆಯ ಅತೀ ದೊಡ್ಡ ಗುಟ್ಟು ಬಿಚ್ಚಿಟ್ಟ ಯಡಿಯೂರಪ್ಪ

Published : Apr 19, 2022, 04:02 PM IST

ವರ್ಷದ ಮುಂಚೆಯೇ ರಾಜ್ಯವು ಚುನಾವಣ “ಮೂಡ್‌’ನತ್ತ ಹೊರಳಿದ್ದು, ಅಭ್ಯರ್ಥಿಗಳ ಆಯ್ಕೆ ಸಹಿತ ಕೆಲವು ವಿಷಯಗಳಿಗಾಗಿ ಕ್ಷೇತ್ರವಾರು ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲು ಕಾಂಗ್ರೆಸ್‌ ಮುಂದಾಗಿದೆ.ಇದರ ಮಧ್ಯೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು  ಕಾಂಗ್ರೆಸ್ ಕೋಟೆಯ ಅತೀ ದೊಡ್ಡ ಗುಟ್ಟು ಬಿಚ್ಚಿಟ್ಟಿದ್ದಾರೆ. ಶಿಕಾರಿ ವೀರನ ಬಾಯಲ್ಲಿ ರೋಚಕ ಸೀಕ್ರೆಟ್... ಕಾಂಗ್ರೆಸ್ ಚುನಾವಣೆ ಅಸ್ತ್ರ ಯಡಿಯೂರಪ್ಪನವರ ಕೈ ಸೇರಿದ್ದೇಗೆ? 

ಬೆಂಗಳೂರು, (ಏ.19): ವರ್ಷದ ಮುಂಚೆಯೇ ರಾಜ್ಯವು ಚುನಾವಣ “ಮೂಡ್‌’ನತ್ತ ಹೊರಳಿದ್ದು, ಅಭ್ಯರ್ಥಿಗಳ ಆಯ್ಕೆ ಸಹಿತ ಕೆಲವು ವಿಷಯಗಳಿಗಾಗಿ ಕ್ಷೇತ್ರವಾರು ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲು ಕಾಂಗ್ರೆಸ್‌ ಮುಂದಾಗಿದೆ.

ಬಿಜೆಪಿ ಕಾರ್ಯಕಾರಣಿ, 2ನೇ ದಿನದ ಸಭೆಗೆ ನಡ್ಡಾ ಆಗಮನ, ಮಹತ್ವದ ಚರ್ಚೆ

ಗೆಲುವಿಗೆ ಬಿಜೆಪಿ ಹಾಗೂ ಜೆಡಿಎಸ್‌ನ ಸವಾಲು ಎದುರಿಸುವುದು ಮುಖ್ಯವಾದ್ದರಿಂದ ಆ ಪಕ್ಷಗಳ ಹಾಗೂ ಸಂಭವನೀಯ ಅಭ್ಯರ್ಥಿಗಳ ಸಾಮರ್ಥ್ಯ, ಸ್ವ ವರ್ಚಸ್ಸನ್ನು ಗಮನಿ ಸುತ್ತಿದೆ. ಇದರ ಮಧ್ಯೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು  ಕಾಂಗ್ರೆಸ್ ಕೋಟೆಯ ಅತೀ ದೊಡ್ಡ ಗುಟ್ಟು ಬಿಚ್ಚಿಟ್ಟಿದ್ದಾರೆ. ಶಿಕಾರಿ ವೀರನ ಬಾಯಲ್ಲಿ ರೋಚಕ ಸೀಕ್ರೆಟ್... ಕಾಂಗ್ರೆಸ್ ಚುನಾವಣೆ ಅಸ್ತ್ರ ಯಡಿಯೂರಪ್ಪನವರ ಕೈ ಸೇರಿದ್ದೇಗೆ? 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more