ಕಾಂಗ್ರೆಸ್ ಕೋಟೆಯ ಅತೀ ದೊಡ್ಡ ಗುಟ್ಟು ಬಿಚ್ಚಿಟ್ಟ ಯಡಿಯೂರಪ್ಪ

ಕಾಂಗ್ರೆಸ್ ಕೋಟೆಯ ಅತೀ ದೊಡ್ಡ ಗುಟ್ಟು ಬಿಚ್ಚಿಟ್ಟ ಯಡಿಯೂರಪ್ಪ

Published : Apr 19, 2022, 04:02 PM IST

ವರ್ಷದ ಮುಂಚೆಯೇ ರಾಜ್ಯವು ಚುನಾವಣ “ಮೂಡ್‌’ನತ್ತ ಹೊರಳಿದ್ದು, ಅಭ್ಯರ್ಥಿಗಳ ಆಯ್ಕೆ ಸಹಿತ ಕೆಲವು ವಿಷಯಗಳಿಗಾಗಿ ಕ್ಷೇತ್ರವಾರು ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲು ಕಾಂಗ್ರೆಸ್‌ ಮುಂದಾಗಿದೆ.ಇದರ ಮಧ್ಯೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು  ಕಾಂಗ್ರೆಸ್ ಕೋಟೆಯ ಅತೀ ದೊಡ್ಡ ಗುಟ್ಟು ಬಿಚ್ಚಿಟ್ಟಿದ್ದಾರೆ. ಶಿಕಾರಿ ವೀರನ ಬಾಯಲ್ಲಿ ರೋಚಕ ಸೀಕ್ರೆಟ್... ಕಾಂಗ್ರೆಸ್ ಚುನಾವಣೆ ಅಸ್ತ್ರ ಯಡಿಯೂರಪ್ಪನವರ ಕೈ ಸೇರಿದ್ದೇಗೆ? 

ಬೆಂಗಳೂರು, (ಏ.19): ವರ್ಷದ ಮುಂಚೆಯೇ ರಾಜ್ಯವು ಚುನಾವಣ “ಮೂಡ್‌’ನತ್ತ ಹೊರಳಿದ್ದು, ಅಭ್ಯರ್ಥಿಗಳ ಆಯ್ಕೆ ಸಹಿತ ಕೆಲವು ವಿಷಯಗಳಿಗಾಗಿ ಕ್ಷೇತ್ರವಾರು ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲು ಕಾಂಗ್ರೆಸ್‌ ಮುಂದಾಗಿದೆ.

ಬಿಜೆಪಿ ಕಾರ್ಯಕಾರಣಿ, 2ನೇ ದಿನದ ಸಭೆಗೆ ನಡ್ಡಾ ಆಗಮನ, ಮಹತ್ವದ ಚರ್ಚೆ

ಗೆಲುವಿಗೆ ಬಿಜೆಪಿ ಹಾಗೂ ಜೆಡಿಎಸ್‌ನ ಸವಾಲು ಎದುರಿಸುವುದು ಮುಖ್ಯವಾದ್ದರಿಂದ ಆ ಪಕ್ಷಗಳ ಹಾಗೂ ಸಂಭವನೀಯ ಅಭ್ಯರ್ಥಿಗಳ ಸಾಮರ್ಥ್ಯ, ಸ್ವ ವರ್ಚಸ್ಸನ್ನು ಗಮನಿ ಸುತ್ತಿದೆ. ಇದರ ಮಧ್ಯೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು  ಕಾಂಗ್ರೆಸ್ ಕೋಟೆಯ ಅತೀ ದೊಡ್ಡ ಗುಟ್ಟು ಬಿಚ್ಚಿಟ್ಟಿದ್ದಾರೆ. ಶಿಕಾರಿ ವೀರನ ಬಾಯಲ್ಲಿ ರೋಚಕ ಸೀಕ್ರೆಟ್... ಕಾಂಗ್ರೆಸ್ ಚುನಾವಣೆ ಅಸ್ತ್ರ ಯಡಿಯೂರಪ್ಪನವರ ಕೈ ಸೇರಿದ್ದೇಗೆ? 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more