1 ಡೈಲಾಗ್, 3 ಟಾರ್ಗೆಟ್: ಹೈಕಮಾಂಡ್, ರಾಜ್ಯ ನಾಯಕರಿಗೆ  ಬಿಎಸ್‌ವೈ ಸಂದೇಶ ಸ್ಪಷ್ಟ

1 ಡೈಲಾಗ್, 3 ಟಾರ್ಗೆಟ್: ಹೈಕಮಾಂಡ್, ರಾಜ್ಯ ನಾಯಕರಿಗೆ ಬಿಎಸ್‌ವೈ ಸಂದೇಶ ಸ್ಪಷ್ಟ

Suvarna News   | Asianet News
Published : Jan 15, 2020, 01:50 PM IST

ರಾಜಕೀಯ ಸಂಚಲನವನ್ನು ಹುಟ್ಟಿಸಿದೆ ದಾವಣೆಗೆರೆಯ ಹರಿಹರದಲ್ಲಿ ನಡೆಯುತ್ತಿರುವ ಹರ ಜಾತ್ರೆ; ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪ ನಡುವಿನ ವಾಗ್ವಾದ; ಬಿಎಸ್‌ವೈ ಒಂದು ಹೇಳಿಕೆ, ಮೂರು ಸಂದೇಶ

ಬೆಂಗಳೂರು (ಜ.15):  ದಾವಣೆಗೆರೆಯ ಹರಿಹರದಲ್ಲಿ ನಡೆಯುತ್ತಿರುವ ಹರ ಜಾತ್ರೆ ರಾಜಕೀಯ ಸಂಚಲನವನ್ನು ಹುಟ್ಟಿಸಿದೆ. ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪ ನಡುವಿನ ವಾಗ್ವಾದ ಈಗ ಹೊಸ ತಿರುವನ್ನು ಪಡೆದುಕೊಂಡಿದೆ.

ಒಂದು ಹೇಳಿಕೆ ನೀಡುವ ಮೂಲಕ ಬಿಎಸ್‌ವೈ ಪಕ್ಷದ ಹೈಕಮಾಂಡ್‌ಗೆ, ಸ್ವಪಕ್ಷದ ನಾಯಕರಿಗೆ ಮತ್ತು ನೂತನ ಶಾಸಕರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಏನದು ಸಂದೇಶ? ಇಲ್ಲಿದೆ ವಿವರ....

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!