1 ಡೈಲಾಗ್, 3 ಟಾರ್ಗೆಟ್: ಹೈಕಮಾಂಡ್, ರಾಜ್ಯ ನಾಯಕರಿಗೆ  ಬಿಎಸ್‌ವೈ ಸಂದೇಶ ಸ್ಪಷ್ಟ

1 ಡೈಲಾಗ್, 3 ಟಾರ್ಗೆಟ್: ಹೈಕಮಾಂಡ್, ರಾಜ್ಯ ನಾಯಕರಿಗೆ ಬಿಎಸ್‌ವೈ ಸಂದೇಶ ಸ್ಪಷ್ಟ

Suvarna News   | Asianet News
Published : Jan 15, 2020, 01:50 PM IST

ರಾಜಕೀಯ ಸಂಚಲನವನ್ನು ಹುಟ್ಟಿಸಿದೆ ದಾವಣೆಗೆರೆಯ ಹರಿಹರದಲ್ಲಿ ನಡೆಯುತ್ತಿರುವ ಹರ ಜಾತ್ರೆ; ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪ ನಡುವಿನ ವಾಗ್ವಾದ; ಬಿಎಸ್‌ವೈ ಒಂದು ಹೇಳಿಕೆ, ಮೂರು ಸಂದೇಶ

ಬೆಂಗಳೂರು (ಜ.15):  ದಾವಣೆಗೆರೆಯ ಹರಿಹರದಲ್ಲಿ ನಡೆಯುತ್ತಿರುವ ಹರ ಜಾತ್ರೆ ರಾಜಕೀಯ ಸಂಚಲನವನ್ನು ಹುಟ್ಟಿಸಿದೆ. ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪ ನಡುವಿನ ವಾಗ್ವಾದ ಈಗ ಹೊಸ ತಿರುವನ್ನು ಪಡೆದುಕೊಂಡಿದೆ.

ಒಂದು ಹೇಳಿಕೆ ನೀಡುವ ಮೂಲಕ ಬಿಎಸ್‌ವೈ ಪಕ್ಷದ ಹೈಕಮಾಂಡ್‌ಗೆ, ಸ್ವಪಕ್ಷದ ನಾಯಕರಿಗೆ ಮತ್ತು ನೂತನ ಶಾಸಕರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಏನದು ಸಂದೇಶ? ಇಲ್ಲಿದೆ ವಿವರ....

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!