1 ಡೈಲಾಗ್, 3 ಟಾರ್ಗೆಟ್: ಹೈಕಮಾಂಡ್, ರಾಜ್ಯ ನಾಯಕರಿಗೆ  ಬಿಎಸ್‌ವೈ ಸಂದೇಶ ಸ್ಪಷ್ಟ

1 ಡೈಲಾಗ್, 3 ಟಾರ್ಗೆಟ್: ಹೈಕಮಾಂಡ್, ರಾಜ್ಯ ನಾಯಕರಿಗೆ ಬಿಎಸ್‌ವೈ ಸಂದೇಶ ಸ್ಪಷ್ಟ

Suvarna News   | Asianet News
Published : Jan 15, 2020, 01:50 PM IST

ರಾಜಕೀಯ ಸಂಚಲನವನ್ನು ಹುಟ್ಟಿಸಿದೆ ದಾವಣೆಗೆರೆಯ ಹರಿಹರದಲ್ಲಿ ನಡೆಯುತ್ತಿರುವ ಹರ ಜಾತ್ರೆ; ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪ ನಡುವಿನ ವಾಗ್ವಾದ; ಬಿಎಸ್‌ವೈ ಒಂದು ಹೇಳಿಕೆ, ಮೂರು ಸಂದೇಶ

ಬೆಂಗಳೂರು (ಜ.15):  ದಾವಣೆಗೆರೆಯ ಹರಿಹರದಲ್ಲಿ ನಡೆಯುತ್ತಿರುವ ಹರ ಜಾತ್ರೆ ರಾಜಕೀಯ ಸಂಚಲನವನ್ನು ಹುಟ್ಟಿಸಿದೆ. ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪ ನಡುವಿನ ವಾಗ್ವಾದ ಈಗ ಹೊಸ ತಿರುವನ್ನು ಪಡೆದುಕೊಂಡಿದೆ.

ಒಂದು ಹೇಳಿಕೆ ನೀಡುವ ಮೂಲಕ ಬಿಎಸ್‌ವೈ ಪಕ್ಷದ ಹೈಕಮಾಂಡ್‌ಗೆ, ಸ್ವಪಕ್ಷದ ನಾಯಕರಿಗೆ ಮತ್ತು ನೂತನ ಶಾಸಕರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಏನದು ಸಂದೇಶ? ಇಲ್ಲಿದೆ ವಿವರ....

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್