ಬಚ್ಚಾ ರಾಹುಲ್ ಗಾಂಧಿ ಪ್ರಧಾನಿ ಟೀಕೆ ಮಾಡ್ತಾನೆ, ಕಾಂಗ್ರೆಸ್ ವಿರುದ್ಧ ಗುಡುಗಿದ ಬಿಎಸ್‌ವೈ !

ಬಚ್ಚಾ ರಾಹುಲ್ ಗಾಂಧಿ ಪ್ರಧಾನಿ ಟೀಕೆ ಮಾಡ್ತಾನೆ, ಕಾಂಗ್ರೆಸ್ ವಿರುದ್ಧ ಗುಡುಗಿದ ಬಿಎಸ್‌ವೈ !

Published : Oct 11, 2022, 10:35 PM IST

ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ರಾಜ್ಯದಲ್ಲಿ ಸಂಚರಿಸುತ್ತಿರುವ ಬೆನ್ನಲ್ಲೇ ಬಿಜೆಪಿಯಿಂದ ಜನಸಂಕಲ್ಪ ಯಾತ್ರೆ ಆರಂಭಗೊಂಡಿದೆ. ಈ ಯಾತ್ರೆಯಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.  ಹಾವೇರಿಯಲ್ಲಿ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಂಕಲ್ಪ ಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ . ಪೋಸ್ಟರ್ ರಾಜಕೀಯ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬಿಎಸ್ ಯಡಿಯೂರಪ್ಪ ಯಾರ ಬಗ್ಗೆ ಟೀಕೆ ಮಾಡುತ್ತಿದ್ದರೂ ಬಳಸುವ ಪದಗಳು ಎಲ್ಲೆ ಮೀರುವುದಿಲ್ಲ. ಇಂದು ಬಿಎಸ್‌ವೈ ಮಾತು ಕಾಂಗ್ರೆಸ್ ಕಂಗಾಲು ಮಾಡಿದೆ. ಜನಸಂಕಲ್ಪ ಯಾತ್ರೆಯಲ್ಲಿ ಯಡಿಯೂರಪ್ಪ ಮಾತನಾಡಿದ್ದಾರೆ. ಬಚ್ಚಾ ರಾಹುಲ್ ಗಾಂಧಿ ಮೋದಿ ಬಗ್ಗೆ ಟೀಕೆ ಮಾಡ್ತಾನೆ. ಸಿದ್ದರಾಮಯ್ಯ ಮೋದಿ ಕುರಿತು ಟೀಕೆ ಮಾಡುತ್ತಿದ್ದಾರೆ. ಇವರಿಗೆ ಟೀಕೆ ಮಾಡುವ ನೈತಿಕತೆಯೇ ಇಲ್ಲ. ಮೋದಿಗೆ ಇಡೀ ವಿಶ್ವವೇ ಮನ್ನಣೆ ನೀಡುತ್ತಿದೆ ಎಂದು ಬಿಎಸ್‌ವೈ ಹೇಳಿದ್ದಾರೆ. ಇತ್ತ ಸಿದ್ದರಾಮಯ್ಯನವರ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಆ ಹುಡುಗ ಓಡು ಅಂದ್ರೆ ಒಡುತ್ತೀರಿ, ಕೂತ್ಕೋ ಅಂದ್ರೆ ಕೂತ್ಕೊತ್ತಿದ್ದೀರಿ ಸಿದ್ದರಾಮಯ್ಯನವರೆ ಎಂದು ವ್ಯಂಗ್ಯವಾಡಿದ್ದಾರೆ. ಭಾರತ್ ಜೋಡೋ ಯಾತ್ರೆ ನಡುವೆ ಬಿಡೆಪಿ ಪೋಸ್ಟರ್ ತಿರುಗೇಟು ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more