ಬಚ್ಚಾ ರಾಹುಲ್ ಗಾಂಧಿ ಪ್ರಧಾನಿ ಟೀಕೆ ಮಾಡ್ತಾನೆ, ಕಾಂಗ್ರೆಸ್ ವಿರುದ್ಧ ಗುಡುಗಿದ ಬಿಎಸ್‌ವೈ !

ಬಚ್ಚಾ ರಾಹುಲ್ ಗಾಂಧಿ ಪ್ರಧಾನಿ ಟೀಕೆ ಮಾಡ್ತಾನೆ, ಕಾಂಗ್ರೆಸ್ ವಿರುದ್ಧ ಗುಡುಗಿದ ಬಿಎಸ್‌ವೈ !

Published : Oct 11, 2022, 10:35 PM IST

ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ರಾಜ್ಯದಲ್ಲಿ ಸಂಚರಿಸುತ್ತಿರುವ ಬೆನ್ನಲ್ಲೇ ಬಿಜೆಪಿಯಿಂದ ಜನಸಂಕಲ್ಪ ಯಾತ್ರೆ ಆರಂಭಗೊಂಡಿದೆ. ಈ ಯಾತ್ರೆಯಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.  ಹಾವೇರಿಯಲ್ಲಿ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಂಕಲ್ಪ ಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ . ಪೋಸ್ಟರ್ ರಾಜಕೀಯ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬಿಎಸ್ ಯಡಿಯೂರಪ್ಪ ಯಾರ ಬಗ್ಗೆ ಟೀಕೆ ಮಾಡುತ್ತಿದ್ದರೂ ಬಳಸುವ ಪದಗಳು ಎಲ್ಲೆ ಮೀರುವುದಿಲ್ಲ. ಇಂದು ಬಿಎಸ್‌ವೈ ಮಾತು ಕಾಂಗ್ರೆಸ್ ಕಂಗಾಲು ಮಾಡಿದೆ. ಜನಸಂಕಲ್ಪ ಯಾತ್ರೆಯಲ್ಲಿ ಯಡಿಯೂರಪ್ಪ ಮಾತನಾಡಿದ್ದಾರೆ. ಬಚ್ಚಾ ರಾಹುಲ್ ಗಾಂಧಿ ಮೋದಿ ಬಗ್ಗೆ ಟೀಕೆ ಮಾಡ್ತಾನೆ. ಸಿದ್ದರಾಮಯ್ಯ ಮೋದಿ ಕುರಿತು ಟೀಕೆ ಮಾಡುತ್ತಿದ್ದಾರೆ. ಇವರಿಗೆ ಟೀಕೆ ಮಾಡುವ ನೈತಿಕತೆಯೇ ಇಲ್ಲ. ಮೋದಿಗೆ ಇಡೀ ವಿಶ್ವವೇ ಮನ್ನಣೆ ನೀಡುತ್ತಿದೆ ಎಂದು ಬಿಎಸ್‌ವೈ ಹೇಳಿದ್ದಾರೆ. ಇತ್ತ ಸಿದ್ದರಾಮಯ್ಯನವರ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಆ ಹುಡುಗ ಓಡು ಅಂದ್ರೆ ಒಡುತ್ತೀರಿ, ಕೂತ್ಕೋ ಅಂದ್ರೆ ಕೂತ್ಕೊತ್ತಿದ್ದೀರಿ ಸಿದ್ದರಾಮಯ್ಯನವರೆ ಎಂದು ವ್ಯಂಗ್ಯವಾಡಿದ್ದಾರೆ. ಭಾರತ್ ಜೋಡೋ ಯಾತ್ರೆ ನಡುವೆ ಬಿಡೆಪಿ ಪೋಸ್ಟರ್ ತಿರುಗೇಟು ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more