ಅಪ್ಪ ಬೇಡ ಅಂದರೂ ಮಗನ ಬಾಯಲ್ಲಿ ವರುಣಾ ಜಪ! ಶಿಕಾರಿವೀರನ ನಿರ್ಧಾರದ ಹಿಂದಿದೆ ವರುಣಾ "ಖೆಡ್ಡಾ" ರಹಸ್ಯ!

ಅಪ್ಪ ಬೇಡ ಅಂದರೂ ಮಗನ ಬಾಯಲ್ಲಿ ವರುಣಾ ಜಪ! ಶಿಕಾರಿವೀರನ ನಿರ್ಧಾರದ ಹಿಂದಿದೆ ವರುಣಾ "ಖೆಡ್ಡಾ" ರಹಸ್ಯ!

Published : Apr 02, 2023, 02:21 PM IST

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೇಡವೆಂದರೂ ಅವರ ಪುತ್ರ ವಿಜಯೇಂದ್ರ ವರುಣಾ ಕ್ಷೇತ್ರದಿಂದಲೇ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಲು ತಯಾರಿ ನಡೆಸುತ್ತಿದ್ದಾರೆ. 

ಬೆಂಗಳೂರು (ಏ.02): ವರುಣಾ ವಾರ್‌ಗೆ ರೆಡಿಯಾದ್ರಾ ಸನ್ ಆಫ್ ಶಿಕಾರಿವೀರ..? ವರುಣಾದಿಂದ ಮಗನ ಸ್ಪರ್ಧೆ ಇಲ್ಲಅಂತಿದ್ದಾರೆ ಅಪ್ಪ..! ಅಪ್ಪ ಬೇಡ ಅಂದ್ರೂ ಮಗನ ಬಾಯಲ್ಲಿ ವರುಣಾ ಜಪ.! ಸಿದ್ದು ಸೋಲಿಗೆ ಸಿದ್ಧವಾಯ್ತಾ ವಿಜಯೇಂದ್ರ ವ್ಯೂಹ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ವರುಣಾ 'ವಿಜಯ' ರಹಸ್ಯ.

ಇಷ್ಟು ದಿನ ಇದ್ದ ಕುತೂಹಲ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಿಂದ ಸ್ಪರ್ಧಿಸ್ತಾರೆ ಅನ್ನೋದು. ಈಗಿರೋ ಕುತೂಹಲ ವರುಣಾದಿಂದ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧಿಸ್ತಾರಾ ಅನ್ನೋದು. ಅಪ್ಪ ಬೇಡ ಅಂತಿದ್ದಾರೆ,  ಮಗನಿಗೆ ಮಾತ್ರ ವರುಣಾ ವ್ಯಾಮೋಹ ಕಮ್ಮಿಯಾಗ್ತಿಲ್ಲ. ವರುಣಾ ಯುದ್ಧಭೂಮಿಗೆ ನುಗ್ಗಿರೋ ವಿಜಯೇಂದ್ರ, ಸಿದ್ದರಾಮಯ್ಯನವರಿಗೆ ರಣವೀಳ್ಯ ಕೊಟ್ಟೇ ಬಿಟ್ಟೇ ಬಿಟ್ಟಿದ್ದಾರೆ. ಹಾಗಾದ್ರೆ ಏನಿದು ವಿಜಯೇಂದ್ರ ರಾಜನೀತಿ..? ವರುಣಾ “ವಿಜಯ” ರಹಸ್ಯದ ಅಸಲಿ ಗುಟ್ಟನ್ನು ತೋರಿಸ್ತೀವಿ ನೋಡಿ.

2018ರಲ್ಲಿ ವರುಣಾದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಬ್ರೇಕ್ ಹಾಕಿದ್ದು ಬಿಜೆಪಿ ಹೈಕಮಾಂಡ್. ಈ ಬಾರಿ ಬ್ರೇಕ್ ಹಾಕಿರೋದು ಸ್ವತಃ ಯಡಿಯೂರಪ್ಪ. ಹಾಗಾದ್ರೆ ವರುಣಾದಿಂದ ಮಗ ಸ್ಪರ್ಧಿಸೋದು ಬೇಡ ಅನ್ನೋ ನಿರ್ಧಾರಕ್ಕೆ ಬಿಎಸ್ವೈ ಬಂದದ್ದೇಕೆ..? ಸಿದ್ದರಾಮಯ್ಯ ವಿರುದ್ಧ ವರುಣಾ ಯುದ್ಧಕ್ಕೆ ರೆಡಿಯಾಗಿದ್ದ ವಿಜಯೇಂದ್ರಗೆ ತಂದೆ ಯಡಿಯೂರಪ್ಪನವರೇ ಬ್ರೇಕ್ ಹಾಕಿದ್ದಾರೆ. ಮಗನ ರಣೋತ್ಸಾಹಕ್ಕೆ ತಂದೆ ತಣ್ಣೀರೆರಚಿದ್ದು ಯಾಕೆ..? ಮಗನಿಗೆ ಇಷ್ಟ ಇದ್ರೂ ವರುಣಾದಿಂದ ಸ್ಪರ್ಧೆ ಬೇಡ ಅಂತ ಬಿಎಸ್ವೈ ಹೇಳಿದ್ದೇಕೆ..? ಯಡಿಯೂರಪ್ಪನವರ ನಿರ್ಧಾರದ ಹಿಂದಿರೋ ರಹಸ್ಯ ಇಲ್ಲಿದೆ ನೋಡಿ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್