BS Yediyurappa: ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದ್ದು, ಟಿಕೆಟ್‌ ಹಂಚಿಕೆ ಬಹುತೇಕ ಅಂತಿಮವಾಗಲಿದೆ: ಬಿಎಸ್‌ವೈ

BS Yediyurappa: ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದ್ದು, ಟಿಕೆಟ್‌ ಹಂಚಿಕೆ ಬಹುತೇಕ ಅಂತಿಮವಾಗಲಿದೆ: ಬಿಎಸ್‌ವೈ

Published : Mar 09, 2024, 03:33 PM ISTUpdated : Mar 09, 2024, 03:34 PM IST

ಈಗಾಗಲೇ ಜೆ.ಪಿ.ನಡ್ಡಾ, ಅಮಿತ್ ಶಾ ನೇತೃತ್ವದಲ್ಲಿ ಒಂದು ಸುತ್ತಿನ ಸಭೆ ಆಗಿದೆ. ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದ್ದು, ಬಹುತೇಕ ಅಂತಿಮವಾಗಲಿದೆ ಎಂದು ಮಾಜಿ‌ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 

ಶಿವಮೊಗ್ಗ: ನಾಳೆ ದೆಹಲಿಗೆ ಹೋಗ್ತಿದ್ದೇನೆ. ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದೆ. ಈ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಭಾಗವಹಿಸುತ್ತಾರೆ ಎಂದು ಮಾಜಿ‌ ಸಿಎಂ ಬಿ.ಎಸ್.ಯಡಿಯೂರಪ್ಪ(B. S. Yediyurappa) ಹೇಳಿದ್ದಾರೆ. ಈಗಾಗಲೇ ಜೆ.ಪಿ.ನಡ್ಡಾ(JP Nadda) ಅಮಿತ್ ಶಾ (Amit Shah) ನೇತೃತ್ವದಲ್ಲಿ ಒಂದು ಸುತ್ತಿನ ಸಭೆ ಆಗಿದೆ. ನಾಳೆ ಬಹುತೇಕ ಅಂತಿಮವಾಗಲಿದೆ. ಜೆಡಿಎಸ್ ಪಕ್ಷಕ್ಕೆ ಟಿಕೆಟ್(Ticket) ಹಂಚಿಕೆ ವಿಚಾರವಾಗಿ, ಯಾರು ಯಾರಿಗೆ ಯಾವುದು ಕೊಡ್ತಾರೆ ಗೊತ್ತಿಲ್ಲ. ಇನ್ನು ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ನಾಳೆ ಬಹುತೇಕ ಅಂತಿಮ ಆಗಲಿದೆ. ಶಿವಮೊಗ್ಗ ಕ್ಷೇತ್ರದಿಂದ ಗೀತಾ ಶಿವರಾಜ್ ಕುಮಾರ್ ಅಭ್ಯರ್ಥಿ ವಿಚಾರವಾಗಿ ಮಾತನಾಡಿದ ಅವರು, ಸಂತೋಷ, ಅಭ್ಯರ್ಥಿ ಯಾರಾದರೂ ನಿಲ್ಲಲ್ಲೇಬೇಕಲ್ಲ. ಬಹುತೇಕ ಹಾಲಿ ಸಂಸದರಿಗೆ ಟಿಕೆಟ್ ನೀಡಲ್ಲ ಎಂಬ ಆ ರೀತಿ‌ ಯಾವುದೇ ಚರ್ಚೆ ಇಲ್ಲ. ನಾಳೆ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಇದನ್ನೂ ವೀಕ್ಷಿಸಿ:  Shobha Karandlaje: ನಮ್ಮ ಪಕ್ಷದ ಕೆಲವರಿಂದಲೇ ಟಿಕೆಟ್‌ ತಪ್ಪಿಸಲು ಷಡ್ಯಂತ್ರ: ಶೋಭಾ ಕರಂದ್ಲಾಜೆ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more