BS Yediyurappa: ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದ್ದು, ಟಿಕೆಟ್‌ ಹಂಚಿಕೆ ಬಹುತೇಕ ಅಂತಿಮವಾಗಲಿದೆ: ಬಿಎಸ್‌ವೈ

BS Yediyurappa: ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದ್ದು, ಟಿಕೆಟ್‌ ಹಂಚಿಕೆ ಬಹುತೇಕ ಅಂತಿಮವಾಗಲಿದೆ: ಬಿಎಸ್‌ವೈ

Published : Mar 09, 2024, 03:33 PM ISTUpdated : Mar 09, 2024, 03:34 PM IST

ಈಗಾಗಲೇ ಜೆ.ಪಿ.ನಡ್ಡಾ, ಅಮಿತ್ ಶಾ ನೇತೃತ್ವದಲ್ಲಿ ಒಂದು ಸುತ್ತಿನ ಸಭೆ ಆಗಿದೆ. ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದ್ದು, ಬಹುತೇಕ ಅಂತಿಮವಾಗಲಿದೆ ಎಂದು ಮಾಜಿ‌ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 

ಶಿವಮೊಗ್ಗ: ನಾಳೆ ದೆಹಲಿಗೆ ಹೋಗ್ತಿದ್ದೇನೆ. ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದೆ. ಈ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಭಾಗವಹಿಸುತ್ತಾರೆ ಎಂದು ಮಾಜಿ‌ ಸಿಎಂ ಬಿ.ಎಸ್.ಯಡಿಯೂರಪ್ಪ(B. S. Yediyurappa) ಹೇಳಿದ್ದಾರೆ. ಈಗಾಗಲೇ ಜೆ.ಪಿ.ನಡ್ಡಾ(JP Nadda) ಅಮಿತ್ ಶಾ (Amit Shah) ನೇತೃತ್ವದಲ್ಲಿ ಒಂದು ಸುತ್ತಿನ ಸಭೆ ಆಗಿದೆ. ನಾಳೆ ಬಹುತೇಕ ಅಂತಿಮವಾಗಲಿದೆ. ಜೆಡಿಎಸ್ ಪಕ್ಷಕ್ಕೆ ಟಿಕೆಟ್(Ticket) ಹಂಚಿಕೆ ವಿಚಾರವಾಗಿ, ಯಾರು ಯಾರಿಗೆ ಯಾವುದು ಕೊಡ್ತಾರೆ ಗೊತ್ತಿಲ್ಲ. ಇನ್ನು ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ನಾಳೆ ಬಹುತೇಕ ಅಂತಿಮ ಆಗಲಿದೆ. ಶಿವಮೊಗ್ಗ ಕ್ಷೇತ್ರದಿಂದ ಗೀತಾ ಶಿವರಾಜ್ ಕುಮಾರ್ ಅಭ್ಯರ್ಥಿ ವಿಚಾರವಾಗಿ ಮಾತನಾಡಿದ ಅವರು, ಸಂತೋಷ, ಅಭ್ಯರ್ಥಿ ಯಾರಾದರೂ ನಿಲ್ಲಲ್ಲೇಬೇಕಲ್ಲ. ಬಹುತೇಕ ಹಾಲಿ ಸಂಸದರಿಗೆ ಟಿಕೆಟ್ ನೀಡಲ್ಲ ಎಂಬ ಆ ರೀತಿ‌ ಯಾವುದೇ ಚರ್ಚೆ ಇಲ್ಲ. ನಾಳೆ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಇದನ್ನೂ ವೀಕ್ಷಿಸಿ:  Shobha Karandlaje: ನಮ್ಮ ಪಕ್ಷದ ಕೆಲವರಿಂದಲೇ ಟಿಕೆಟ್‌ ತಪ್ಪಿಸಲು ಷಡ್ಯಂತ್ರ: ಶೋಭಾ ಕರಂದ್ಲಾಜೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more