BS Yediyurappa: ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದ್ದು, ಟಿಕೆಟ್‌ ಹಂಚಿಕೆ ಬಹುತೇಕ ಅಂತಿಮವಾಗಲಿದೆ: ಬಿಎಸ್‌ವೈ

BS Yediyurappa: ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದ್ದು, ಟಿಕೆಟ್‌ ಹಂಚಿಕೆ ಬಹುತೇಕ ಅಂತಿಮವಾಗಲಿದೆ: ಬಿಎಸ್‌ವೈ

Published : Mar 09, 2024, 03:33 PM ISTUpdated : Mar 09, 2024, 03:34 PM IST

ಈಗಾಗಲೇ ಜೆ.ಪಿ.ನಡ್ಡಾ, ಅಮಿತ್ ಶಾ ನೇತೃತ್ವದಲ್ಲಿ ಒಂದು ಸುತ್ತಿನ ಸಭೆ ಆಗಿದೆ. ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದ್ದು, ಬಹುತೇಕ ಅಂತಿಮವಾಗಲಿದೆ ಎಂದು ಮಾಜಿ‌ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 

ಶಿವಮೊಗ್ಗ: ನಾಳೆ ದೆಹಲಿಗೆ ಹೋಗ್ತಿದ್ದೇನೆ. ನಾಳೆ ಸಂಜೆ ಚುನಾವಣಾ ಮೀಟಿಂಗ್ ಇದೆ. ಈ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಭಾಗವಹಿಸುತ್ತಾರೆ ಎಂದು ಮಾಜಿ‌ ಸಿಎಂ ಬಿ.ಎಸ್.ಯಡಿಯೂರಪ್ಪ(B. S. Yediyurappa) ಹೇಳಿದ್ದಾರೆ. ಈಗಾಗಲೇ ಜೆ.ಪಿ.ನಡ್ಡಾ(JP Nadda) ಅಮಿತ್ ಶಾ (Amit Shah) ನೇತೃತ್ವದಲ್ಲಿ ಒಂದು ಸುತ್ತಿನ ಸಭೆ ಆಗಿದೆ. ನಾಳೆ ಬಹುತೇಕ ಅಂತಿಮವಾಗಲಿದೆ. ಜೆಡಿಎಸ್ ಪಕ್ಷಕ್ಕೆ ಟಿಕೆಟ್(Ticket) ಹಂಚಿಕೆ ವಿಚಾರವಾಗಿ, ಯಾರು ಯಾರಿಗೆ ಯಾವುದು ಕೊಡ್ತಾರೆ ಗೊತ್ತಿಲ್ಲ. ಇನ್ನು ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ನಾಳೆ ಬಹುತೇಕ ಅಂತಿಮ ಆಗಲಿದೆ. ಶಿವಮೊಗ್ಗ ಕ್ಷೇತ್ರದಿಂದ ಗೀತಾ ಶಿವರಾಜ್ ಕುಮಾರ್ ಅಭ್ಯರ್ಥಿ ವಿಚಾರವಾಗಿ ಮಾತನಾಡಿದ ಅವರು, ಸಂತೋಷ, ಅಭ್ಯರ್ಥಿ ಯಾರಾದರೂ ನಿಲ್ಲಲ್ಲೇಬೇಕಲ್ಲ. ಬಹುತೇಕ ಹಾಲಿ ಸಂಸದರಿಗೆ ಟಿಕೆಟ್ ನೀಡಲ್ಲ ಎಂಬ ಆ ರೀತಿ‌ ಯಾವುದೇ ಚರ್ಚೆ ಇಲ್ಲ. ನಾಳೆ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಇದನ್ನೂ ವೀಕ್ಷಿಸಿ:  Shobha Karandlaje: ನಮ್ಮ ಪಕ್ಷದ ಕೆಲವರಿಂದಲೇ ಟಿಕೆಟ್‌ ತಪ್ಪಿಸಲು ಷಡ್ಯಂತ್ರ: ಶೋಭಾ ಕರಂದ್ಲಾಜೆ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more