ರಾಜ್ಯದ ನಾಯಕತ್ವ ಗಟ್ಟಿಯಾಗಿ ಇದ್ದಾಗ ಮಾತ್ರ ಚುನಾವಣೆ ಗೆಲ್ಲಲು ಸಾಧ್ಯ: ಬಿ.ಎಸ್.ಯಡಿಯೂರಪ್ಪ

ರಾಜ್ಯದ ನಾಯಕತ್ವ ಗಟ್ಟಿಯಾಗಿ ಇದ್ದಾಗ ಮಾತ್ರ ಚುನಾವಣೆ ಗೆಲ್ಲಲು ಸಾಧ್ಯ: ಬಿ.ಎಸ್.ಯಡಿಯೂರಪ್ಪ

Published : Dec 03, 2023, 01:16 PM ISTUpdated : Dec 03, 2023, 02:59 PM IST

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಿಂತು ಹೋಗಿದೆ. ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗವನ್ನು ನಮ್ಮ ಜೊತೆ ತೆಗೆದುಕೊಂಡು ಹೋಗುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 

ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಈ ದೇಶವನ್ನು ಆಳುವ ನಾಯಕತ್ವ ಇಲ್ಲ. ಕರ್ನಾಟಕದಲ್ಲಿ ನಾವು 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅಧಿವೇಶನ ಮುಗಿದ ಮೇಲೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಮೇಲೆ ಎಲ್ಲಾ ಕಡೆ ಉತ್ತಮ ಸ್ಪಂದನೆ ಸಿಕ್ಕಿದೆ. ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗವನ್ನು ನಮ್ಮ ಜೊತೆ ತೆಗೆದುಕೊಂಡು ಹೋಗುತ್ತೇವೆ. ಈ ಫಲಿತಾಂಶ ರಾಜ್ಯದಲ್ಲಿ ಕಾಂಗ್ರೆಸ್‌ ಧೂಳಿಪಟ ಮಾಡಲು ಸಹಕಾರಿಯಾಗಿದೆ. ಬಿಜೆಪಿ ರಾಜ್ಯದಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಕಾಂಗ್ರೆಸ್‌ ಸರ್ಕಾರದ ವೈಫಲ್ಯವನ್ನು ಮುಂದಿನ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ.  

ಇದನ್ನೂ ವೀಕ್ಷಿಸಿ:  ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವುದೇ ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲ್ಲಲು ಕಾರಣ: ಡಿ.ವಿ. ಸದಾನಂದ ಗೌಡ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more