OBC ವಿರಾಟ ಸಮಾವೇಶದಲ್ಲಿ ಕಾಂಗ್ರೆಸ್‌ ವಿರುದ್ಧ ಘರ್ಜಿಸಿದ ಯಡಿಯೂರಪ್ಪ

OBC ವಿರಾಟ ಸಮಾವೇಶದಲ್ಲಿ ಕಾಂಗ್ರೆಸ್‌ ವಿರುದ್ಧ ಘರ್ಜಿಸಿದ ಯಡಿಯೂರಪ್ಪ

Published : Oct 30, 2022, 06:05 PM IST

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ರಣತಂತ್ರ ಹೂಡುತ್ತಿದೆ. ಈ ಹಿನ್ನೆಲೆ ಬಿಜೆಪಿ ಒಬಿಸಿ ಸಮಾವೇಶ ನಡೆಸುತ್ತಿದ್ದು, ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿದ್ದಾರೆ. ಯಡಿಯೂರಪ್ಪ ಅವರ ಭಾಷಣದ ಹೈಲೈಟ್ಸ್‌ ಇಲ್ಲಿದೆ.. 

 

 

2023ರಲ್ಲಿ ನಡೆಯಲಿರುವ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಭರ್ಜರಿ ಪ್ರಚಾರ ನಡೆಸುತ್ತಿದೆ. ಕಲಬುರಗಿಯಲ್ಲಿ ಇಂದು ಬಿಜೆಪಿ ನಾಯಕರು ರಣ ಕಹಳೆ ಊದಿದ್ದು, ಪಕ್ಷದ ಒಬಿಸಿ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಾತನಾಡಿದ್ದಾರೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷರಾದ ಖರ್ಗೆ ಅವರ ತವರಲ್ಲಿ ಬಿಜೆಪಿ ಪ್ರಚಾರ ನಡೆಸುತ್ತಿದೆ. ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ರಣತಂತ್ರ ಹೂಡುತ್ತಿದೆ. ಈ ಹಿನ್ನೆಲೆ ಬಿಜೆಪಿ ಒಬಿಸಿ ಸಮಾವೇಶ ನಡೆಸುತ್ತಿದ್ದು, ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿದ್ದಾರೆ. ಈ ಸಮಾವೇಶದಲ್ಲಿ ಯಡಿಯೂರಪ್ಪ ಅವರ ಭಾಷಣದ ಹೈಲೈಟ್ಸ್‌ ಇಲ್ಲಿದೆ.. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more