ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ : BJP ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ : BJP ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

Published : Jun 10, 2021, 01:31 PM IST
  • ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಇಲ್ಲ
  • ಮುಖ್ಯಮಂತ್ರಿ ಯಡಿಯೂರಪ್ಪ ಹಾಗು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬದಲಾವಣೆ ಇಲ್ಲ
  • ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

 ನವದೆಹಲಿ (ಜೂ.10): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಅವರನ್ನು ಬದಲಾಯಿಸುವುದಿಲ್ಲವೆಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ನಾಯಕತ್ವ ಬದಲಾವಣೆ ಚರ್ಚೆ: ಬಿಜೆಪಿ ಶಾಸಕರುಗಳಿಗೆ ಸ್ಪಷ್ಟ ಸಂದೇಶ ಕೊಟ್ಟ ಸಿಎಂ ...

ದೆಹಲಿಯಲ್ಲಿಂದು ಮಾತನಾಡಿದ ಅರುಣ್ ಸಿಂಗ್ ನಾನು ಮೂರು ದಿನ ಕರ್ನಾಟಕ ಪ್ರವಾಸ ಮಾಡುತ್ತೇನೆ. ಜೂನ್ 17 ಅಥವಾ 18 ರಿಂದ ಮೂರು ದಿನ ಪ್ರವಾಸ ನಡೆಯಲಿದೆ.  ಸಿಎಂ ಯಡಿಯೂರಪ್ಪ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಇಲ್ಲ.  ಈ ವೇಳೆ ಪಕ್ಷದ ಸಂಘಟನೆ ಬಗ್ಗೆ ಚರ್ಚೆ ಮಾಡುತ್ತೆನೆ.  ಬಿಜೆಪಿ ಪಕ್ಷದ ಅಧ್ಯಕ್ಷರ ಅಥವಾ ಸಿಎಂ ಬದಲಾವಣೆಯ ವಿಚಾರ ಹೈಕಮಾಂಡ್ ಮುಂದೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!