ಜು.25ರಂದು ಬಿಎಸ್‌ವೈಗೆ ಹೈ ಕಮಾಂಡ್‌ನಿಂದ ಬರಲಿದೆ ಮಹತ್ವದ ಸಂದೇಶ

ಜು.25ರಂದು ಬಿಎಸ್‌ವೈಗೆ ಹೈ ಕಮಾಂಡ್‌ನಿಂದ ಬರಲಿದೆ ಮಹತ್ವದ ಸಂದೇಶ

Suvarna News   | Asianet News
Published : Jul 23, 2021, 12:45 PM ISTUpdated : Jul 23, 2021, 01:14 PM IST

ನಾಯಕತ್ವ ಬದಲಾವಣೆ ಚರ್ಚೆ  ಜೋರಾಗಿಯೇ ಇದೆ. ಜುಲೈ 25  ಯಡಿಯೂರಪ್ಪ ಅವರಿಗೆ ನಿರ್ಣಾಯಕ ದಿನ. ಅಂದು ಹೈ ಕಮಾಂಡ್ ಸಂದೇಶ ರವಾನಿಸಲಿದ್ದು, ಆದ್ದರಿಂದ ಬಿಗ್ ಡೇ ಆಗಿದೆ. 

ಹೈ ಕಮಾಂಡ್ ಸೂಚನೆ ನೀಡಿದಲ್ಲಿ ಜು.26ಕ್ಕೆ ಸಿಎಂ ರಾಜೀನಾಮೆ ನೀಡಲಿದ್ದಾರೆ. ಇದರಿಂದ ಈ ದಿನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ ಬಿಜೆಪಿ ನಾಯಕರು.

 ಬೆಂಗಳೂರು (ಜು.23): ನಾಯಕತ್ವ ಬದಲಾವಣೆ ಚರ್ಚೆ  ಜೋರಾಗಿಯೇ ಇದೆ. ಜುಲೈ 25  ಯಡಿಯೂರಪ್ಪ ಅವರಿಗೆ ನಿರ್ಣಾಯಕ ದಿನ. ಅಂದು ಹೈ ಕಮಾಂಡ್ ಸಂದೇಶ ರವಾನಿಸಲಿದ್ದು, ಆದ್ದರಿಂದ ಬಿಗ್ ಡೇ ಆಗಿದೆ. 

ನಾಯಕತ್ವ ಬದಲಾವಣೆ ಮಧ್ಯೆ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು

ಹೈ ಕಮಾಂಡ್ ಸೂಚನೆ ನೀಡಿದಲ್ಲಿ ಜು.26ಕ್ಕೆ ಸಿಎಂ ರಾಜೀನಾಮೆ ನೀಡಲಿದ್ದಾರೆ. ಇದರಿಂದ ಈ ದಿನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ ಬಿಜೆಪಿ ನಾಯಕರು.
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?