ಜು.25ರಂದು ಬಿಎಸ್‌ವೈಗೆ ಹೈ ಕಮಾಂಡ್‌ನಿಂದ ಬರಲಿದೆ ಮಹತ್ವದ ಸಂದೇಶ

ಜು.25ರಂದು ಬಿಎಸ್‌ವೈಗೆ ಹೈ ಕಮಾಂಡ್‌ನಿಂದ ಬರಲಿದೆ ಮಹತ್ವದ ಸಂದೇಶ

Suvarna News   | Asianet News
Published : Jul 23, 2021, 12:45 PM ISTUpdated : Jul 23, 2021, 01:14 PM IST

ನಾಯಕತ್ವ ಬದಲಾವಣೆ ಚರ್ಚೆ  ಜೋರಾಗಿಯೇ ಇದೆ. ಜುಲೈ 25  ಯಡಿಯೂರಪ್ಪ ಅವರಿಗೆ ನಿರ್ಣಾಯಕ ದಿನ. ಅಂದು ಹೈ ಕಮಾಂಡ್ ಸಂದೇಶ ರವಾನಿಸಲಿದ್ದು, ಆದ್ದರಿಂದ ಬಿಗ್ ಡೇ ಆಗಿದೆ. 

ಹೈ ಕಮಾಂಡ್ ಸೂಚನೆ ನೀಡಿದಲ್ಲಿ ಜು.26ಕ್ಕೆ ಸಿಎಂ ರಾಜೀನಾಮೆ ನೀಡಲಿದ್ದಾರೆ. ಇದರಿಂದ ಈ ದಿನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ ಬಿಜೆಪಿ ನಾಯಕರು.

 ಬೆಂಗಳೂರು (ಜು.23): ನಾಯಕತ್ವ ಬದಲಾವಣೆ ಚರ್ಚೆ  ಜೋರಾಗಿಯೇ ಇದೆ. ಜುಲೈ 25  ಯಡಿಯೂರಪ್ಪ ಅವರಿಗೆ ನಿರ್ಣಾಯಕ ದಿನ. ಅಂದು ಹೈ ಕಮಾಂಡ್ ಸಂದೇಶ ರವಾನಿಸಲಿದ್ದು, ಆದ್ದರಿಂದ ಬಿಗ್ ಡೇ ಆಗಿದೆ. 

ನಾಯಕತ್ವ ಬದಲಾವಣೆ ಮಧ್ಯೆ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು

ಹೈ ಕಮಾಂಡ್ ಸೂಚನೆ ನೀಡಿದಲ್ಲಿ ಜು.26ಕ್ಕೆ ಸಿಎಂ ರಾಜೀನಾಮೆ ನೀಡಲಿದ್ದಾರೆ. ಇದರಿಂದ ಈ ದಿನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ ಬಿಜೆಪಿ ನಾಯಕರು.
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!