ಜು.25ರಂದು ಬಿಎಸ್‌ವೈಗೆ ಹೈ ಕಮಾಂಡ್‌ನಿಂದ ಬರಲಿದೆ ಮಹತ್ವದ ಸಂದೇಶ

ಜು.25ರಂದು ಬಿಎಸ್‌ವೈಗೆ ಹೈ ಕಮಾಂಡ್‌ನಿಂದ ಬರಲಿದೆ ಮಹತ್ವದ ಸಂದೇಶ

Suvarna News   | Asianet News
Published : Jul 23, 2021, 12:45 PM ISTUpdated : Jul 23, 2021, 01:14 PM IST

ನಾಯಕತ್ವ ಬದಲಾವಣೆ ಚರ್ಚೆ  ಜೋರಾಗಿಯೇ ಇದೆ. ಜುಲೈ 25  ಯಡಿಯೂರಪ್ಪ ಅವರಿಗೆ ನಿರ್ಣಾಯಕ ದಿನ. ಅಂದು ಹೈ ಕಮಾಂಡ್ ಸಂದೇಶ ರವಾನಿಸಲಿದ್ದು, ಆದ್ದರಿಂದ ಬಿಗ್ ಡೇ ಆಗಿದೆ. 

ಹೈ ಕಮಾಂಡ್ ಸೂಚನೆ ನೀಡಿದಲ್ಲಿ ಜು.26ಕ್ಕೆ ಸಿಎಂ ರಾಜೀನಾಮೆ ನೀಡಲಿದ್ದಾರೆ. ಇದರಿಂದ ಈ ದಿನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ ಬಿಜೆಪಿ ನಾಯಕರು.

 ಬೆಂಗಳೂರು (ಜು.23): ನಾಯಕತ್ವ ಬದಲಾವಣೆ ಚರ್ಚೆ  ಜೋರಾಗಿಯೇ ಇದೆ. ಜುಲೈ 25  ಯಡಿಯೂರಪ್ಪ ಅವರಿಗೆ ನಿರ್ಣಾಯಕ ದಿನ. ಅಂದು ಹೈ ಕಮಾಂಡ್ ಸಂದೇಶ ರವಾನಿಸಲಿದ್ದು, ಆದ್ದರಿಂದ ಬಿಗ್ ಡೇ ಆಗಿದೆ. 

ನಾಯಕತ್ವ ಬದಲಾವಣೆ ಮಧ್ಯೆ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು

ಹೈ ಕಮಾಂಡ್ ಸೂಚನೆ ನೀಡಿದಲ್ಲಿ ಜು.26ಕ್ಕೆ ಸಿಎಂ ರಾಜೀನಾಮೆ ನೀಡಲಿದ್ದಾರೆ. ಇದರಿಂದ ಈ ದಿನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ ಬಿಜೆಪಿ ನಾಯಕರು.
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?