ಜು.25ರಂದು ಬಿಎಸ್‌ವೈಗೆ ಹೈ ಕಮಾಂಡ್‌ನಿಂದ ಬರಲಿದೆ ಮಹತ್ವದ ಸಂದೇಶ

ಜು.25ರಂದು ಬಿಎಸ್‌ವೈಗೆ ಹೈ ಕಮಾಂಡ್‌ನಿಂದ ಬರಲಿದೆ ಮಹತ್ವದ ಸಂದೇಶ

Suvarna News   | Asianet News
Published : Jul 23, 2021, 12:45 PM ISTUpdated : Jul 23, 2021, 01:14 PM IST

ನಾಯಕತ್ವ ಬದಲಾವಣೆ ಚರ್ಚೆ  ಜೋರಾಗಿಯೇ ಇದೆ. ಜುಲೈ 25  ಯಡಿಯೂರಪ್ಪ ಅವರಿಗೆ ನಿರ್ಣಾಯಕ ದಿನ. ಅಂದು ಹೈ ಕಮಾಂಡ್ ಸಂದೇಶ ರವಾನಿಸಲಿದ್ದು, ಆದ್ದರಿಂದ ಬಿಗ್ ಡೇ ಆಗಿದೆ. 

ಹೈ ಕಮಾಂಡ್ ಸೂಚನೆ ನೀಡಿದಲ್ಲಿ ಜು.26ಕ್ಕೆ ಸಿಎಂ ರಾಜೀನಾಮೆ ನೀಡಲಿದ್ದಾರೆ. ಇದರಿಂದ ಈ ದಿನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ ಬಿಜೆಪಿ ನಾಯಕರು.

 ಬೆಂಗಳೂರು (ಜು.23): ನಾಯಕತ್ವ ಬದಲಾವಣೆ ಚರ್ಚೆ  ಜೋರಾಗಿಯೇ ಇದೆ. ಜುಲೈ 25  ಯಡಿಯೂರಪ್ಪ ಅವರಿಗೆ ನಿರ್ಣಾಯಕ ದಿನ. ಅಂದು ಹೈ ಕಮಾಂಡ್ ಸಂದೇಶ ರವಾನಿಸಲಿದ್ದು, ಆದ್ದರಿಂದ ಬಿಗ್ ಡೇ ಆಗಿದೆ. 

ನಾಯಕತ್ವ ಬದಲಾವಣೆ ಮಧ್ಯೆ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು

ಹೈ ಕಮಾಂಡ್ ಸೂಚನೆ ನೀಡಿದಲ್ಲಿ ಜು.26ಕ್ಕೆ ಸಿಎಂ ರಾಜೀನಾಮೆ ನೀಡಲಿದ್ದಾರೆ. ಇದರಿಂದ ಈ ದಿನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ ಬಿಜೆಪಿ ನಾಯಕರು.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!